AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ. ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
KUSHAL V
|

Updated on: Oct 11, 2020 | 11:23 AM

Share

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ.

ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ