AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಮಾನಸಿಕ ಕಾಯಿಲೆಯಿಂದ ನೊಂದು ಹೋಗಿದ್ದ ತಾಯಿ ಮಾಡಿದ್ದೇನು ಗೊತ್ತಾ?

ಚಿಕ್ಕಬಳ್ಳಾಪುರ:ಮಗನ ಮಾನಸಿಕ ಕಾಯಿಲೆ ಗುಣಮುಖವಾಗದ ಹಿನ್ನೆಲೆಯಿಂದಾಗಿ ಮಗನನ್ನು ನೀರಿನ ಸಂಪಿಗೆ ಹಾಕಿ, ತಾಯಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯ ಹೊರವಲಯದ ಗ್ರಾಮ ಕೊತ್ತಪಲ್ಲಿಯಲ್ಲಿ ಈ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ವಿಶಾಲ್ (7) ಮತ್ತು ಶೋಭಾರಾಣಿ (29)ಮೃತ ದುರ್ದೈವಿಗಳು ಎನ್ನಲಾಗಿದೆ. ಶೋಭಾರಾಣಿಯ ಮಗ ವಿಶಾಲ್ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಮಗನ ಈ ಕಾಯಿಲೆಯಿಂದ ನೊಂದು ಹೋಗಿದ್ದ ತಾಯಿ, ಮೊದಲು ಮಗನನ್ನು ನೀರಿನ ಸಂಪಿಗೆ ಹಾಕಿ ಸಾಯಿಸಿ, ತದನಂತರ ತಾನೂ ಸಹ ನೇಣು […]

ಮಗನ ಮಾನಸಿಕ ಕಾಯಿಲೆಯಿಂದ ನೊಂದು ಹೋಗಿದ್ದ ತಾಯಿ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on: Aug 18, 2020 | 3:56 PM

Share

ಚಿಕ್ಕಬಳ್ಳಾಪುರ:ಮಗನ ಮಾನಸಿಕ ಕಾಯಿಲೆ ಗುಣಮುಖವಾಗದ ಹಿನ್ನೆಲೆಯಿಂದಾಗಿ ಮಗನನ್ನು ನೀರಿನ ಸಂಪಿಗೆ ಹಾಕಿ, ತಾಯಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯ ಹೊರವಲಯದ ಗ್ರಾಮ ಕೊತ್ತಪಲ್ಲಿಯಲ್ಲಿ ಈ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ವಿಶಾಲ್ (7) ಮತ್ತು ಶೋಭಾರಾಣಿ (29)ಮೃತ ದುರ್ದೈವಿಗಳು ಎನ್ನಲಾಗಿದೆ. ಶೋಭಾರಾಣಿಯ ಮಗ ವಿಶಾಲ್ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ಮಗನ ಈ ಕಾಯಿಲೆಯಿಂದ ನೊಂದು ಹೋಗಿದ್ದ ತಾಯಿ, ಮೊದಲು ಮಗನನ್ನು ನೀರಿನ ಸಂಪಿಗೆ ಹಾಕಿ ಸಾಯಿಸಿ, ತದನಂತರ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ