AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟ ಕಂದನ ಎದುರೇ ತಾಯಿಯ ಹತ್ಯೆ ಮಾಡಿ, ಚಿನ್ನಾಭರಣ ದೋಚಿದ ಕಟುಕರು

ಚಿಕ್ಕಮಗಳೂರು: ಆರು ತಿಂಗಳ ಪುಟ್ಟ ಕಂದಮ್ಮನ ಎದುರೇ ತಾಯಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಕಡೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ದಂತ ವೈದ್ಯ ರೇವಂತ್ ಪತ್ನಿ ಕವಿತಾ(31) ಕೊಲೆಯಾದ ದುರ್ದೈವಿ. 6 ತಿಂಗಳ ಮಗು ಎದುರೇ ಕತ್ತುಸೀಳಿ ಬಾಣಂತಿಯನ್ನು ಕೊಲೆಗೈದಿದ್ದಾರೆ. ಹತ್ಯೆ ಮಾಡಿದ ಬಳಿಕ ಕವಿತಾ ಬಳಿಯಿದ್ದ ಚಿನ್ನಾಭರಣ ದೋಚಿ ಕಟುಕರು ಪರಾರಿಯಾಗಿದ್ದಾರೆ. ಕಡೂರು ಪಟ್ಟಣದ ಲಕ್ಷ್ಮೀಶ ನಗರಕ್ಕೆ ಎಸ್​ಪಿ ಹರೀಶ್ ಪಾಂಡೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಪುಟ್ಟ ಕಂದನ ಎದುರೇ ತಾಯಿಯ ಹತ್ಯೆ ಮಾಡಿ, ಚಿನ್ನಾಭರಣ ದೋಚಿದ ಕಟುಕರು
ಸಾಧು ಶ್ರೀನಾಥ್​
|

Updated on:Feb 18, 2020 | 4:57 PM

Share

ಚಿಕ್ಕಮಗಳೂರು: ಆರು ತಿಂಗಳ ಪುಟ್ಟ ಕಂದಮ್ಮನ ಎದುರೇ ತಾಯಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಕಡೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ದಂತ ವೈದ್ಯ ರೇವಂತ್ ಪತ್ನಿ ಕವಿತಾ(31) ಕೊಲೆಯಾದ ದುರ್ದೈವಿ.

6 ತಿಂಗಳ ಮಗು ಎದುರೇ ಕತ್ತುಸೀಳಿ ಬಾಣಂತಿಯನ್ನು ಕೊಲೆಗೈದಿದ್ದಾರೆ. ಹತ್ಯೆ ಮಾಡಿದ ಬಳಿಕ ಕವಿತಾ ಬಳಿಯಿದ್ದ ಚಿನ್ನಾಭರಣ ದೋಚಿ ಕಟುಕರು ಪರಾರಿಯಾಗಿದ್ದಾರೆ. ಕಡೂರು ಪಟ್ಟಣದ ಲಕ್ಷ್ಮೀಶ ನಗರಕ್ಕೆ ಎಸ್​ಪಿ ಹರೀಶ್ ಪಾಂಡೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 4:05 pm, Tue, 18 February 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್