AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟ ಕಂದನ ಎದುರೇ ತಾಯಿಯ ಹತ್ಯೆ ಮಾಡಿ, ಚಿನ್ನಾಭರಣ ದೋಚಿದ ಕಟುಕರು

ಚಿಕ್ಕಮಗಳೂರು: ಆರು ತಿಂಗಳ ಪುಟ್ಟ ಕಂದಮ್ಮನ ಎದುರೇ ತಾಯಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಕಡೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ದಂತ ವೈದ್ಯ ರೇವಂತ್ ಪತ್ನಿ ಕವಿತಾ(31) ಕೊಲೆಯಾದ ದುರ್ದೈವಿ. 6 ತಿಂಗಳ ಮಗು ಎದುರೇ ಕತ್ತುಸೀಳಿ ಬಾಣಂತಿಯನ್ನು ಕೊಲೆಗೈದಿದ್ದಾರೆ. ಹತ್ಯೆ ಮಾಡಿದ ಬಳಿಕ ಕವಿತಾ ಬಳಿಯಿದ್ದ ಚಿನ್ನಾಭರಣ ದೋಚಿ ಕಟುಕರು ಪರಾರಿಯಾಗಿದ್ದಾರೆ. ಕಡೂರು ಪಟ್ಟಣದ ಲಕ್ಷ್ಮೀಶ ನಗರಕ್ಕೆ ಎಸ್​ಪಿ ಹರೀಶ್ ಪಾಂಡೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಪುಟ್ಟ ಕಂದನ ಎದುರೇ ತಾಯಿಯ ಹತ್ಯೆ ಮಾಡಿ, ಚಿನ್ನಾಭರಣ ದೋಚಿದ ಕಟುಕರು
ಸಾಧು ಶ್ರೀನಾಥ್​
|

Updated on:Feb 18, 2020 | 4:57 PM

Share

ಚಿಕ್ಕಮಗಳೂರು: ಆರು ತಿಂಗಳ ಪುಟ್ಟ ಕಂದಮ್ಮನ ಎದುರೇ ತಾಯಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಕಡೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ದಂತ ವೈದ್ಯ ರೇವಂತ್ ಪತ್ನಿ ಕವಿತಾ(31) ಕೊಲೆಯಾದ ದುರ್ದೈವಿ.

6 ತಿಂಗಳ ಮಗು ಎದುರೇ ಕತ್ತುಸೀಳಿ ಬಾಣಂತಿಯನ್ನು ಕೊಲೆಗೈದಿದ್ದಾರೆ. ಹತ್ಯೆ ಮಾಡಿದ ಬಳಿಕ ಕವಿತಾ ಬಳಿಯಿದ್ದ ಚಿನ್ನಾಭರಣ ದೋಚಿ ಕಟುಕರು ಪರಾರಿಯಾಗಿದ್ದಾರೆ. ಕಡೂರು ಪಟ್ಟಣದ ಲಕ್ಷ್ಮೀಶ ನಗರಕ್ಕೆ ಎಸ್​ಪಿ ಹರೀಶ್ ಪಾಂಡೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 4:05 pm, Tue, 18 February 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ