AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟ ಕಂದನ ಎದುರೇ ತಾಯಿಯ ಹತ್ಯೆ ಮಾಡಿ, ಚಿನ್ನಾಭರಣ ದೋಚಿದ ಕಟುಕರು

ಚಿಕ್ಕಮಗಳೂರು: ಆರು ತಿಂಗಳ ಪುಟ್ಟ ಕಂದಮ್ಮನ ಎದುರೇ ತಾಯಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಕಡೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ದಂತ ವೈದ್ಯ ರೇವಂತ್ ಪತ್ನಿ ಕವಿತಾ(31) ಕೊಲೆಯಾದ ದುರ್ದೈವಿ. 6 ತಿಂಗಳ ಮಗು ಎದುರೇ ಕತ್ತುಸೀಳಿ ಬಾಣಂತಿಯನ್ನು ಕೊಲೆಗೈದಿದ್ದಾರೆ. ಹತ್ಯೆ ಮಾಡಿದ ಬಳಿಕ ಕವಿತಾ ಬಳಿಯಿದ್ದ ಚಿನ್ನಾಭರಣ ದೋಚಿ ಕಟುಕರು ಪರಾರಿಯಾಗಿದ್ದಾರೆ. ಕಡೂರು ಪಟ್ಟಣದ ಲಕ್ಷ್ಮೀಶ ನಗರಕ್ಕೆ ಎಸ್​ಪಿ ಹರೀಶ್ ಪಾಂಡೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಪುಟ್ಟ ಕಂದನ ಎದುರೇ ತಾಯಿಯ ಹತ್ಯೆ ಮಾಡಿ, ಚಿನ್ನಾಭರಣ ದೋಚಿದ ಕಟುಕರು
ಸಾಧು ಶ್ರೀನಾಥ್​
|

Updated on:Feb 18, 2020 | 4:57 PM

Share

ಚಿಕ್ಕಮಗಳೂರು: ಆರು ತಿಂಗಳ ಪುಟ್ಟ ಕಂದಮ್ಮನ ಎದುರೇ ತಾಯಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಕಡೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ದಂತ ವೈದ್ಯ ರೇವಂತ್ ಪತ್ನಿ ಕವಿತಾ(31) ಕೊಲೆಯಾದ ದುರ್ದೈವಿ.

6 ತಿಂಗಳ ಮಗು ಎದುರೇ ಕತ್ತುಸೀಳಿ ಬಾಣಂತಿಯನ್ನು ಕೊಲೆಗೈದಿದ್ದಾರೆ. ಹತ್ಯೆ ಮಾಡಿದ ಬಳಿಕ ಕವಿತಾ ಬಳಿಯಿದ್ದ ಚಿನ್ನಾಭರಣ ದೋಚಿ ಕಟುಕರು ಪರಾರಿಯಾಗಿದ್ದಾರೆ. ಕಡೂರು ಪಟ್ಟಣದ ಲಕ್ಷ್ಮೀಶ ನಗರಕ್ಕೆ ಎಸ್​ಪಿ ಹರೀಶ್ ಪಾಂಡೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 4:05 pm, Tue, 18 February 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?