AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗಿರೋ ಕಾಯಿಲೆ ಮಕ್ಕಳಿಗೂ ಬರುತ್ತೆ ಎಂದು ಮನೆ ತೊರೆದ ತಾಯಿ!

ಹಾಸನ: ತನ್ನ ಕಾಯಿಲೆ ಮಕ್ಕಳಿಗೆ ಬರುತ್ತೆ ಎಂದು ತಾಯಿ ಮನೆಬಿಟ್ಟು ಹೋಗಿರುವ ಘಟನೆ ಅರಕಲಗೂಡು ತಾಲೂಕಿನ ದಾಸನಪುರದಲ್ಲಿ ನಡೆದಿದೆ. ಅನುಶ್ರೀ(30) ನಾಪತ್ತೆಯಾದ ಮಹಿಳೆ. ಇವರಿಗೆ ಚರ್ಮರೋಗದಿಂದ ಬಳಲುತ್ತಿದ್ದರು. ಆ ಸಮಸ್ಯೆಯಿಂದ ಬಹಳಷ್ಟು ನೋವನ್ನು ಅನುಭವಿಸಿದ್ದರು. ನಾನು ನನ್ನ ಮಕ್ಕಳ ಜೊತೆ ಇದ್ದರೆ ಈ ರೋಗ ಅವರಿಗೂ ತಗುಲುತ್ತದೆ. ನಾನು ಅನುಭವಿಸುತ್ತಿರುವ ನೋವನ್ನು ಅವರು ಅನುಭವಿಸಬಾರದು ಎಂದು ಆತಂಕಕ್ಕೆ ಒಳಗಾಗಿ ಯಾರಿಗೂ ತಿಳಿಸದೆ ರಾತ್ರೋ ರಾತ್ರಿ ಮನೆ ಬಿಟ್ಟಿದ್ದಾರೆ. 4 ತಿಂಗಳ ಹಿಂದೆ ಅಂದ್ರೆ 2019ರ ಅಕ್ಟೋಬರ್ 17ರಂದು […]

ತನಗಿರೋ ಕಾಯಿಲೆ ಮಕ್ಕಳಿಗೂ ಬರುತ್ತೆ ಎಂದು ಮನೆ ತೊರೆದ ತಾಯಿ!
ಸಾಧು ಶ್ರೀನಾಥ್​
|

Updated on:Feb 07, 2020 | 9:29 AM

Share

ಹಾಸನ: ತನ್ನ ಕಾಯಿಲೆ ಮಕ್ಕಳಿಗೆ ಬರುತ್ತೆ ಎಂದು ತಾಯಿ ಮನೆಬಿಟ್ಟು ಹೋಗಿರುವ ಘಟನೆ ಅರಕಲಗೂಡು ತಾಲೂಕಿನ ದಾಸನಪುರದಲ್ಲಿ ನಡೆದಿದೆ. ಅನುಶ್ರೀ(30) ನಾಪತ್ತೆಯಾದ ಮಹಿಳೆ. ಇವರಿಗೆ ಚರ್ಮರೋಗದಿಂದ ಬಳಲುತ್ತಿದ್ದರು. ಆ ಸಮಸ್ಯೆಯಿಂದ ಬಹಳಷ್ಟು ನೋವನ್ನು ಅನುಭವಿಸಿದ್ದರು.

ನಾನು ನನ್ನ ಮಕ್ಕಳ ಜೊತೆ ಇದ್ದರೆ ಈ ರೋಗ ಅವರಿಗೂ ತಗುಲುತ್ತದೆ. ನಾನು ಅನುಭವಿಸುತ್ತಿರುವ ನೋವನ್ನು ಅವರು ಅನುಭವಿಸಬಾರದು ಎಂದು ಆತಂಕಕ್ಕೆ ಒಳಗಾಗಿ ಯಾರಿಗೂ ತಿಳಿಸದೆ ರಾತ್ರೋ ರಾತ್ರಿ ಮನೆ ಬಿಟ್ಟಿದ್ದಾರೆ. 4 ತಿಂಗಳ ಹಿಂದೆ ಅಂದ್ರೆ 2019ರ ಅಕ್ಟೋಬರ್ 17ರಂದು ರಾತ್ರಿ ಯಾರಿಗೂ ಕೇಳದೆ ಮನೆ ಬಿಟ್ಟು ಹೋಗಿದ್ದಾರೆ.

ಇಬ್ಬರು ಮಕ್ಕಳೊಂದಿಗೆ ಅನುಶ್ರೀ ಪತಿ ಅಂತೋಣಿ ಬೀದಿ ಬೀದಿ ಅಲೆದಾಟುತ್ತಿದ್ದಾರೆ. ಹಾಸನ, ಶಿವಮೊಗ್ಗ, ದಾವಣಗೆರೆ ಸೇರಿ ವಿವಿದೆಡೆ ಮಡದಿಗಾಗಿ ಶೋಧ ನಡೆಸುತ್ತಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದಾರೆ.

Published On - 9:24 am, Fri, 7 February 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು