AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟಿದ್ದ ಮಗಳ ನೆನೆದು ಕಣ್ಣೀರಿಟ್ಟ ಮುಖ್ಯ ಪೇದೆ ತಾಯಿ

ಚಿಕ್ಕಮಗಳೂರು: ಇಂದು ರಾಜ್ಯಾದ್ಯಂತ ಪೊಲೀಸ್ ಸಂಸ್ಮರಣಾ ದಿನವನ್ನು ಆಚರಿಸಲಾಗುತ್ತಿದೆ. ಕರ್ತವ್ಯದ ವೇಳೆ  ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಗೌರವ ಸೂಚಿಸಲಾಗುತ್ತಿದೆ. ಅದರಲ್ಲೂ ಕೊರೊನಾ ಮಹಾಮಾರಿಯ ವಿರುದ್ಧದ ಸಮರದಲ್ಲಿ ಪ್ರಾಣ ತೆತ್ತ ಕೊರೊನಾ ಪೊಲೀಸ್ ವಾರಿಯರ್ಸ್​ ಅನ್ನು ಸಹ ಸ್ಮರಿಸಲಾಗಿದೆ. ಅಂತೆಯೇ, ನಗರದ DAR ಮೈದಾನದಲ್ಲಿ ನಡೆದ ಪೋಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪುಷ್ಪ ಸಮರ್ಪಣೆ ವೇಳೆ.. ಮಹಿಳಾ ಪೇದೆಯಾಗಿದ್ದ ಮೃತ ಮಗಳನ್ನ ನೆನೆದು ಆಕೆಯ ತಾಯಿ ಕಣ್ಣೀರಿಟ್ಟ ಮನಮಿಡಿಯುವ ದೃಶ್ಯ ಕಂಡುಬಂತು. ಹುತಾತ್ಮ ಪೊಲೀಸ್ ಪುತ್ಥಳಿಗೆ ಪುಷ್ಪ ಸಮರ್ಪಣೆಗೆ […]

ಕೊರೊನಾದಿಂದ ಮೃತಪಟ್ಟಿದ್ದ ಮಗಳ ನೆನೆದು ಕಣ್ಣೀರಿಟ್ಟ ಮುಖ್ಯ ಪೇದೆ ತಾಯಿ
KUSHAL V
|

Updated on:Oct 21, 2020 | 11:12 AM

Share

ಚಿಕ್ಕಮಗಳೂರು: ಇಂದು ರಾಜ್ಯಾದ್ಯಂತ ಪೊಲೀಸ್ ಸಂಸ್ಮರಣಾ ದಿನವನ್ನು ಆಚರಿಸಲಾಗುತ್ತಿದೆ. ಕರ್ತವ್ಯದ ವೇಳೆ  ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಗೌರವ ಸೂಚಿಸಲಾಗುತ್ತಿದೆ. ಅದರಲ್ಲೂ ಕೊರೊನಾ ಮಹಾಮಾರಿಯ ವಿರುದ್ಧದ ಸಮರದಲ್ಲಿ ಪ್ರಾಣ ತೆತ್ತ ಕೊರೊನಾ ಪೊಲೀಸ್ ವಾರಿಯರ್ಸ್​ ಅನ್ನು ಸಹ ಸ್ಮರಿಸಲಾಗಿದೆ. ಅಂತೆಯೇ, ನಗರದ DAR ಮೈದಾನದಲ್ಲಿ ನಡೆದ ಪೋಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪುಷ್ಪ ಸಮರ್ಪಣೆ ವೇಳೆ.. ಮಹಿಳಾ ಪೇದೆಯಾಗಿದ್ದ ಮೃತ ಮಗಳನ್ನ ನೆನೆದು ಆಕೆಯ ತಾಯಿ ಕಣ್ಣೀರಿಟ್ಟ ಮನಮಿಡಿಯುವ ದೃಶ್ಯ ಕಂಡುಬಂತು.

ಹುತಾತ್ಮ ಪೊಲೀಸ್ ಪುತ್ಥಳಿಗೆ ಪುಷ್ಪ ಸಮರ್ಪಣೆಗೆ ತೆರಳುವ ವೇಳೆ ಶಕುಂತಲಾರ ತಾಯಿ ಕಮಲಮ್ಮ ಬಿಕ್ಕಿ ಬಿಕ್ಕಿ ಅಳಲು ಪ್ರಾರಂಭಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆ ವೇಳೆ.. ಕೊರೊನಾದಿಂದ ಮೃತಪಟ್ಟಿದ್ದ ಮಹಿಳಾ ಮುಖ್ಯಪೇದೆ ಶಕುಂತಲಾರ ತಾಯಿ ಮಗಳನ್ನು ನೆನೆದು ಕಣ್ಣೀರಿಟ್ಟ ದೃಶ್ಯ ನೆರೆದವರ ಮನಕಲುಕುವಂತಿತ್ತು. ಶಕುಂತಲಾ ಅಜ್ಜಂಪುರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

Published On - 10:46 am, Wed, 21 October 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್