AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟವಾಡ್ತಾ ಕ್ರಿಮಿನಾಶಕ ಸೇವಿಸಿ ಮಕ್ಕಳ ಸಾವು: ಗಂಡ ಬೈತಾನೆ ಅಂತಾ ತಾಯಿ ಆತ್ಮಹತ್ಯೆ ಯತ್ನ!

ಯಾದಗಿರಿ: ಮನೆಯಲ್ಲಿ ಆಟವಾಡುತ್ತಾ ಕ್ರಿಮಿನಾಶಕ ಕುಡಿದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ವಡಗೇರ ತಾಲೂಕಿನ ಕೊಡಾಲ್ ಗ್ರಾಮದಲ್ಲಿ ನಡೆದಿದೆ. 2 ವರ್ಷದ ಖೈರುನ್ ಹಾಗೂ 4 ತಿಂಗಳ ಮಗು ಅಪ್ಸಾನ ಮೃತ ದುರ್ದೈವಿಗಳು. ಮನೆಯಲ್ಲಿ ತಾಯಿ ಅಡುಗೆ ಮಾಡುತ್ತಿದ್ದ ವೇಳೆ ಮನೆಯಲ್ಲೇ ಮಕ್ಕಳು ಕ್ರಿಮಿನಾಶಕ ಸೇವಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಮಕ್ಕಳ ಸಾವಿನ ಸುದ್ದಿ ಕೇಳಿ ತಾಯಿ ಶಹನಾಜ್ ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಡ ಜಮೀನು ಕೆಲಸಕ್ಕೆ ಹೋದಾಗ ಈ ಘಟನೆ […]

ಆಟವಾಡ್ತಾ ಕ್ರಿಮಿನಾಶಕ ಸೇವಿಸಿ ಮಕ್ಕಳ ಸಾವು: ಗಂಡ ಬೈತಾನೆ ಅಂತಾ ತಾಯಿ ಆತ್ಮಹತ್ಯೆ ಯತ್ನ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 26, 2020 | 10:24 AM

Share

ಯಾದಗಿರಿ: ಮನೆಯಲ್ಲಿ ಆಟವಾಡುತ್ತಾ ಕ್ರಿಮಿನಾಶಕ ಕುಡಿದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ವಡಗೇರ ತಾಲೂಕಿನ ಕೊಡಾಲ್ ಗ್ರಾಮದಲ್ಲಿ ನಡೆದಿದೆ. 2 ವರ್ಷದ ಖೈರುನ್ ಹಾಗೂ 4 ತಿಂಗಳ ಮಗು ಅಪ್ಸಾನ ಮೃತ ದುರ್ದೈವಿಗಳು.

ಮನೆಯಲ್ಲಿ ತಾಯಿ ಅಡುಗೆ ಮಾಡುತ್ತಿದ್ದ ವೇಳೆ ಮನೆಯಲ್ಲೇ ಮಕ್ಕಳು ಕ್ರಿಮಿನಾಶಕ ಸೇವಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಮಕ್ಕಳ ಸಾವಿನ ಸುದ್ದಿ ಕೇಳಿ ತಾಯಿ ಶಹನಾಜ್ ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗಂಡ ಜಮೀನು ಕೆಲಸಕ್ಕೆ ಹೋದಾಗ ಈ ಘಟನೆ ನಡೆದಿದ್ದು, ಮಕ್ಕಳು ಮೃತಪಟ್ಟಿರುವ ವಿಷಯ ಪತಿಗೆ ತಿಳಿದರೆ ಹೊಡೆಯಬಹುದು ಎಂದು ಹೆದರಿ ತಾನೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥ ಶಹನಾಜ್​ಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 7:53 am, Wed, 26 February 20

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್