AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದ್ದೆಯಲ್ಲಿ ನವಜಾತ ಗಂಡು ಶಿಶು ಪತ್ತೆ, ತಾಯಿ ಮೇಲೆ ಗ್ರಾಮಸ್ಥರ ಆಕ್ರೋಶ

ರಾಯಚೂರು: ನವಜಾತ ಗಂಡು ಶಿಶುವನ್ನು ಗದ್ದೆಯಲ್ಲಿ ಬಿಸಾಡಿರುವ ಅಮಾನವೀಯ ಘಟನೆ ಮಸ್ಕಿ ತಾಲೂಕಿನ ಹರ್ವಾಪುರ ಗ್ರಾಮದ ಬಳಿ ರಾತ್ರಿ ನಡೆದಿದೆ. ತಾಯಿ ತನ್ನ ನವಜಾತ ಗಂಡು ಶಿಶುವನ್ನ ಗದ್ದೆಯಲ್ಲಿ ಬಿಸಾಕಿ‌ ಹೋಗಿದ್ದಾಳೆ. ಗದ್ದೆಯಲ್ಲಿ ಮಗು ಅಳುವ ಶಬ್ದ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನವಜಾತ ಶಿಶುವನ್ನ ರಕ್ಷಿಸಿ ಮಸ್ಕಿ ತಾಲೂಕು ಆಸ್ಪತ್ರಗೆ ದಾಖಲಿಸಿದ್ದಾರೆ. ನವಜಾತ ಶಿಶು ಬಿಟ್ಟು ಹೋದ ದುರುಳ ತಾಯಿಯನ್ನ ಪತ್ತೆ ಹಚ್ಚವಂತೆ ಗ್ರಾಮಸ್ಥರು ಒತ್ತಾಯಿಸಿದ್ದು, ತಾಯಿಯ ಈ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದ್ದೆಯಲ್ಲಿ ನವಜಾತ ಗಂಡು ಶಿಶು ಪತ್ತೆ, ತಾಯಿ ಮೇಲೆ ಗ್ರಾಮಸ್ಥರ ಆಕ್ರೋಶ
ಆಯೇಷಾ ಬಾನು
|

Updated on: Aug 13, 2020 | 7:40 AM

Share

ರಾಯಚೂರು: ನವಜಾತ ಗಂಡು ಶಿಶುವನ್ನು ಗದ್ದೆಯಲ್ಲಿ ಬಿಸಾಡಿರುವ ಅಮಾನವೀಯ ಘಟನೆ ಮಸ್ಕಿ ತಾಲೂಕಿನ ಹರ್ವಾಪುರ ಗ್ರಾಮದ ಬಳಿ ರಾತ್ರಿ ನಡೆದಿದೆ.

ತಾಯಿ ತನ್ನ ನವಜಾತ ಗಂಡು ಶಿಶುವನ್ನ ಗದ್ದೆಯಲ್ಲಿ ಬಿಸಾಕಿ‌ ಹೋಗಿದ್ದಾಳೆ. ಗದ್ದೆಯಲ್ಲಿ ಮಗು ಅಳುವ ಶಬ್ದ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನವಜಾತ ಶಿಶುವನ್ನ ರಕ್ಷಿಸಿ ಮಸ್ಕಿ ತಾಲೂಕು ಆಸ್ಪತ್ರಗೆ ದಾಖಲಿಸಿದ್ದಾರೆ. ನವಜಾತ ಶಿಶು ಬಿಟ್ಟು ಹೋದ ದುರುಳ ತಾಯಿಯನ್ನ ಪತ್ತೆ ಹಚ್ಚವಂತೆ ಗ್ರಾಮಸ್ಥರು ಒತ್ತಾಯಿಸಿದ್ದು, ತಾಯಿಯ ಈ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್