AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ಶೂಲಕ್ಕೆ ಹೆತ್ತ ಮಕ್ಕಳನ್ನೇ ಬಲಿಕೊಟ್ಟ ದಂಪತಿ, ಎಲ್ಲಿ?

ಬಳ್ಳಾರಿ: ಸಾಲಕ್ಕೆ ಹೆದರಿ ಪೋಷಕರಿಬ್ಬರು ಮಕ್ಕಳನ್ನ ಕೆರೆಗೆ ತಳ್ಳಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಮದುರ್ಗ ಕೆರೆಯಲ್ಲಿ ನಡೆದಿದೆ. ಖುಷಿ(3) ಮತ್ತು ಚಿರು(1) ಮೃತ ಮಕ್ಕಳು. ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಚಿರಂಜೀವಿ ಹಾಗೂ ಆತನ ಪತ್ನಿ ನಂದಿನಿಯಿಂದ ಈ ಕೃತ್ಯ ನಡೆದಿದೆ. ಸಾಲ ಮಾಡಿಕೊಂಡಿದ್ದ ಚಿರಂಜೀವಿ ಕಳೆದ ಐದು ತಿಂಗಳಿಂದ ಚಂದ್ರಶೇಖರಪುರದಲ್ಲಿರುವ ಪತ್ನಿ ಮನೆಯಲ್ಲಿ ವಾಸವಾಗಿದ್ದನು. ಸಾಲಬಾಧೆ ತಾಳಲಾಗದೆ ಇಂದು ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ರು. ಆರಂಭದಲ್ಲಿ ಮಕ್ಕಳಾದ ಖುಷಿ, ಚಿರು […]

ಸಾಲದ ಶೂಲಕ್ಕೆ ಹೆತ್ತ ಮಕ್ಕಳನ್ನೇ ಬಲಿಕೊಟ್ಟ ದಂಪತಿ, ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 12, 2020 | 10:54 AM

Share

ಬಳ್ಳಾರಿ: ಸಾಲಕ್ಕೆ ಹೆದರಿ ಪೋಷಕರಿಬ್ಬರು ಮಕ್ಕಳನ್ನ ಕೆರೆಗೆ ತಳ್ಳಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಮದುರ್ಗ ಕೆರೆಯಲ್ಲಿ ನಡೆದಿದೆ. ಖುಷಿ(3) ಮತ್ತು ಚಿರು(1) ಮೃತ ಮಕ್ಕಳು.

ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಚಿರಂಜೀವಿ ಹಾಗೂ ಆತನ ಪತ್ನಿ ನಂದಿನಿಯಿಂದ ಈ ಕೃತ್ಯ ನಡೆದಿದೆ. ಸಾಲ ಮಾಡಿಕೊಂಡಿದ್ದ ಚಿರಂಜೀವಿ ಕಳೆದ ಐದು ತಿಂಗಳಿಂದ ಚಂದ್ರಶೇಖರಪುರದಲ್ಲಿರುವ ಪತ್ನಿ ಮನೆಯಲ್ಲಿ ವಾಸವಾಗಿದ್ದನು. ಸಾಲಬಾಧೆ ತಾಳಲಾಗದೆ ಇಂದು ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ರು.

ಆರಂಭದಲ್ಲಿ ಮಕ್ಕಳಾದ ಖುಷಿ, ಚಿರು ಇಬ್ಬರನ್ನು ಕೆರೆಗೆ ದೂಡಿದ್ದಾರೆ. ಬಳಿಕ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ನೀರಿಗೆ ಬೀಳಲು ಹೆದರಿ ಹಿಂದೇಟು ಹಾಕಿದ್ದಾರೆ. ಪತ್ನಿಯನ್ನ ಕೆರೆ ಬಳಿ ಬಿಟ್ಟು ಪತಿ ಚಿರಂಜೀವಿ ಎಸ್ಕೇಪ್ ಆಗಿದ್ದಾನೆ.

ಸ್ಥಳಕ್ಕೆ ಗುಡೇಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಲಕ್ಕೆ ಹೆದರಿ ಪೋಷಕರು ತಾವು ಸಾಯದೆ ಮಕ್ಕಳನ್ನ ಕೊಂದಿರುವುದು ನಿಜಕ್ಕೂ ಅಮಾನವೀಯ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ