AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದ ಶೂಲಕ್ಕೆ ಹೆತ್ತ ಮಕ್ಕಳನ್ನೇ ಬಲಿಕೊಟ್ಟ ದಂಪತಿ, ಎಲ್ಲಿ?

ಬಳ್ಳಾರಿ: ಸಾಲಕ್ಕೆ ಹೆದರಿ ಪೋಷಕರಿಬ್ಬರು ಮಕ್ಕಳನ್ನ ಕೆರೆಗೆ ತಳ್ಳಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಮದುರ್ಗ ಕೆರೆಯಲ್ಲಿ ನಡೆದಿದೆ. ಖುಷಿ(3) ಮತ್ತು ಚಿರು(1) ಮೃತ ಮಕ್ಕಳು. ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಚಿರಂಜೀವಿ ಹಾಗೂ ಆತನ ಪತ್ನಿ ನಂದಿನಿಯಿಂದ ಈ ಕೃತ್ಯ ನಡೆದಿದೆ. ಸಾಲ ಮಾಡಿಕೊಂಡಿದ್ದ ಚಿರಂಜೀವಿ ಕಳೆದ ಐದು ತಿಂಗಳಿಂದ ಚಂದ್ರಶೇಖರಪುರದಲ್ಲಿರುವ ಪತ್ನಿ ಮನೆಯಲ್ಲಿ ವಾಸವಾಗಿದ್ದನು. ಸಾಲಬಾಧೆ ತಾಳಲಾಗದೆ ಇಂದು ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ರು. ಆರಂಭದಲ್ಲಿ ಮಕ್ಕಳಾದ ಖುಷಿ, ಚಿರು […]

ಸಾಲದ ಶೂಲಕ್ಕೆ ಹೆತ್ತ ಮಕ್ಕಳನ್ನೇ ಬಲಿಕೊಟ್ಟ ದಂಪತಿ, ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 12, 2020 | 10:54 AM

Share

ಬಳ್ಳಾರಿ: ಸಾಲಕ್ಕೆ ಹೆದರಿ ಪೋಷಕರಿಬ್ಬರು ಮಕ್ಕಳನ್ನ ಕೆರೆಗೆ ತಳ್ಳಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಮದುರ್ಗ ಕೆರೆಯಲ್ಲಿ ನಡೆದಿದೆ. ಖುಷಿ(3) ಮತ್ತು ಚಿರು(1) ಮೃತ ಮಕ್ಕಳು.

ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಚಿರಂಜೀವಿ ಹಾಗೂ ಆತನ ಪತ್ನಿ ನಂದಿನಿಯಿಂದ ಈ ಕೃತ್ಯ ನಡೆದಿದೆ. ಸಾಲ ಮಾಡಿಕೊಂಡಿದ್ದ ಚಿರಂಜೀವಿ ಕಳೆದ ಐದು ತಿಂಗಳಿಂದ ಚಂದ್ರಶೇಖರಪುರದಲ್ಲಿರುವ ಪತ್ನಿ ಮನೆಯಲ್ಲಿ ವಾಸವಾಗಿದ್ದನು. ಸಾಲಬಾಧೆ ತಾಳಲಾಗದೆ ಇಂದು ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ರು.

ಆರಂಭದಲ್ಲಿ ಮಕ್ಕಳಾದ ಖುಷಿ, ಚಿರು ಇಬ್ಬರನ್ನು ಕೆರೆಗೆ ದೂಡಿದ್ದಾರೆ. ಬಳಿಕ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ನೀರಿಗೆ ಬೀಳಲು ಹೆದರಿ ಹಿಂದೇಟು ಹಾಕಿದ್ದಾರೆ. ಪತ್ನಿಯನ್ನ ಕೆರೆ ಬಳಿ ಬಿಟ್ಟು ಪತಿ ಚಿರಂಜೀವಿ ಎಸ್ಕೇಪ್ ಆಗಿದ್ದಾನೆ.

ಸ್ಥಳಕ್ಕೆ ಗುಡೇಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಲಕ್ಕೆ ಹೆದರಿ ಪೋಷಕರು ತಾವು ಸಾಯದೆ ಮಕ್ಕಳನ್ನ ಕೊಂದಿರುವುದು ನಿಜಕ್ಕೂ ಅಮಾನವೀಯ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್