AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆ ಚೆಲುವ ನಾರಾಯಣನಿಗೆ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ವಿಶೇಷ ಪೂಜೆ

ಮಂಡ್ಯ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಮತ್ತೆ ಸಿಎಂ ಆದ ಮೇಲೆ ದಕ್ಷಿಣ ಭಾರತದ ಧಾರ್ಮಿಕ ಟೂರ್‌ ಪ್ರೋಗ್ರಾಂ ಹಮ್ಮಿಕೊಂಡಿದ್ದಾರೆ.  ನಿನ್ನೆ ಹೈದರಾಬಾದ್‌ನಲ್ಲಿದ್ದ ಅವರು ಈಗ ಸಕ್ಕರೆ ನಾಡು ಮಂಡ್ಯದಲ್ಲಿರುವ ಪ್ರಖ್ಯಾತ ಚೆಲುವನಾರಾಣನ ದರ್ಶನ ಪಡೆದಿದ್ದಾರೆ. ಹೌದು ಮಧ್ಯಪ್ರದೇಸದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ಜೀಯರ್‌ ಮಠಕ್ಕೆ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಬಂದಿರುವ ಅವರು, ಮಠದಲ್ಲಿ ನಡೆದ ಪೂರ್ಣ ಕುಂಭ ಸ್ವಾಗತದ ನಂತರ ಚೆಲುವನಾರಾಣನಿಗೆ ನಡೆದ ವಿಶೇಷ […]

ಮೇಲುಕೋಟೆ ಚೆಲುವ ನಾರಾಯಣನಿಗೆ MP ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ವಿಶೇಷ ಪೂಜೆ
ಆಯೇಷಾ ಬಾನು
| Edited By: |

Updated on:Jul 25, 2020 | 1:08 PM

Share

ಮಂಡ್ಯ: ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಮತ್ತೆ ಸಿಎಂ ಆದ ಮೇಲೆ ದಕ್ಷಿಣ ಭಾರತದ ಧಾರ್ಮಿಕ ಟೂರ್‌ ಪ್ರೋಗ್ರಾಂ ಹಮ್ಮಿಕೊಂಡಿದ್ದಾರೆ.  ನಿನ್ನೆ ಹೈದರಾಬಾದ್‌ನಲ್ಲಿದ್ದ ಅವರು ಈಗ ಸಕ್ಕರೆ ನಾಡು ಮಂಡ್ಯದಲ್ಲಿರುವ ಪ್ರಖ್ಯಾತ ಚೆಲುವನಾರಾಣನ ದರ್ಶನ ಪಡೆದಿದ್ದಾರೆ.

ಹೌದು ಮಧ್ಯಪ್ರದೇಸದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ಜೀಯರ್‌ ಮಠಕ್ಕೆ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಬಂದಿರುವ ಅವರು, ಮಠದಲ್ಲಿ ನಡೆದ ಪೂರ್ಣ ಕುಂಭ ಸ್ವಾಗತದ ನಂತರ ಚೆಲುವನಾರಾಣನಿಗೆ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಇದಾದ ನಂತರ ಪ್ರಸಾದ ಸೇವಿಸಿದ ಸಿಎಂ ನಂತರ ಬೆಟ್ಟದ ಮೇಲಿನ ಉಗ್ರನರಸಿಂಹ ಸ್ವಾಮಿಗೂ ವಿಶೇಷ ಪೂಜೆ ಸಲ್ಲಿಸಿ ಹರಕೆ ಸಲ್ಲಿಸಿದರು.

ಸಚಿವ ನಾರಾಯಣಗೌಡ ಸ್ವಾಗತ ಇದಕ್ಕೂ ಮೊದಲು ಮಂಡ್ಯಕ್ಕೆ ಆಗಮಿಸಿದ ಮಧ್ಯಪ್ರದೇಶದ ಸಿಎಂಗೆ ಮಂಡ್ಯ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಇದಾದ ನಂತರ ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ ಹೂವಿನ ಹಾರ ಹಾಕಿ ವಿಶೇಷ ಅತಿಥಿಯನ್ನ ಬರಮಾಡಿಕೊಂಡರು. ನಂತರ ಮಧ್ಯಪ್ರದೇಶದ ಸಿಎಂ ಜತೆಗೆ ಧಾರ್ಮಿಕ ಕಾರ್ಯಕ್ರಮದಲ್ಲೂ ಪಾಲ್ಗೊಂಡರು.

ಹೈದರಾಬಾದ್‌ನಲ್ಲೂ ವಿಶೇಷ ಪೂಜೆ ಕರ್ನಾಟಕಕ್ಕೂ ಬರುವ ಮೊದಲು ಶಿವರಾಜ್‌ ಸಿಂಗ್‌ ಚೌಹ್ವಾಣ್‌ ತೆಲಂಗಾಣದ ಹೈದರಾಬಾದ್‌ ಹೊರವಲಯದಲ್ಲಿರುವ ಚಿನ್ನ ಜಿಯರ್‌ ಸ್ವಾಮಿ ಮಠದಲ್ಲಿ ಕೂಡಾ ವಿಶೇಷ ಪೂಜೆ ಸಲ್ಲಿಸಿದ್ದರು. ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿದ್ದ ಅವರು ಇಂದು ಮಂಡ್ಯಕ್ಕೆ ಆಗಮಿಸಿದ್ದಾರೆ.

Published On - 5:28 pm, Fri, 26 June 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ