AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ DK ಸುರೇಶ್, ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ: HD ಕುಮಾರಸ್ವಾಮಿ ವಾಗ್ದಾಳಿ

ರಾಮನಗರ:ಇತ್ತೀಚೆಗೆ ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್‌ಡಿ ಕುಮಾರಸ್ವಾಮಿ ಅರ್ಕಾವತಿ ನದಿಯಲ್ಲಿ ಮರಳು ದಂಧೆಗೆ 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಸಂಸದ ಮತ್ತು ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ರಾಮನಗರ ತಾಲೂಕಿನ ಕೂನಗಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ HD ಕುಮಾರಸ್ವಾಮಿ, ಕಾಂಗ್ರೆಸ್​ನ 5 ವರ್ಷಗಳ ಅವಧಿಯಲ್ಲಿ ಮರಳು ದಂಧೆ ನಡೆಸಲಾಗಿದೆ. ನಾನು ಶಾಸಕನಾಗಿದ್ದರೂ ಕೂಡ ಕಾಂಗ್ರೆಸ್ […]

ಸಂಸದ DK ಸುರೇಶ್, ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ: HD ಕುಮಾರಸ್ವಾಮಿ ವಾಗ್ದಾಳಿ
ಸಾಧು ಶ್ರೀನಾಥ್​
|

Updated on:Nov 05, 2020 | 4:31 PM

Share

ರಾಮನಗರ:ಇತ್ತೀಚೆಗೆ ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್‌ಡಿ ಕುಮಾರಸ್ವಾಮಿ ಅರ್ಕಾವತಿ ನದಿಯಲ್ಲಿ ಮರಳು ದಂಧೆಗೆ 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಸಂಸದ ಮತ್ತು ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ರಾಮನಗರ ತಾಲೂಕಿನ ಕೂನಗಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ HD ಕುಮಾರಸ್ವಾಮಿ, ಕಾಂಗ್ರೆಸ್​ನ 5 ವರ್ಷಗಳ ಅವಧಿಯಲ್ಲಿ ಮರಳು ದಂಧೆ ನಡೆಸಲಾಗಿದೆ. ನಾನು ಶಾಸಕನಾಗಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಇತ್ತು. ಮರಳು ದಂಧೆಗೆ ಕಡಿವಾಣ ಹಾಕಲು ನನ್ನಿಂದ ಆಗಲಿಲ್ಲ. ಕಾಂಗ್ರೆಸ್​ನವರೇ ಮರಳು ದಂಧೆ ಮಾಡುತ್ತಿರುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಮರಳು ದಂಧೆ ನಡೆಸದಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ ಅರ್ಕಾವತಿ ನದಿಯಲ್ಲಿ ಮರಳು ದಂಧೆಗೆ 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಮರಳು ದಂಧೆ ನಡೆಸಲು ಉತ್ತೇಜನ ಕೊಟ್ಟಿರೋದು ಯಾರು ನನ್ನ ಪಕ್ಷದ ಕಾರ್ಯಕರ್ತರಿಗೆ ಮರಳು ದಂಧೆ ಮಾಡಬಾರದು ಎಂದು ಸೂಚಿಸಿದ್ದೇನೆ. ಮರಳು ದಂಧೆ ಮಾಡುಕೊಂಡು ಅಮಾಯಕ ಜನರ ಜೀವದ ಜೊತೆ ಚೆಲ್ಲಾಟ ಆಡ್ತಾ ಇರೋರು ಕಾಂಗ್ರೆಸ್ ನವರು ಎಂದು HDK ಆಕ್ರೋಶ ವ್ಯಕ್ತಪಡಿಸಿದರು.

Published On - 4:30 pm, Thu, 5 November 20

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್