AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಆತಂಕ ಬೇಡ, ಭತ್ತ ನಾಟಿ ಮಾಡಿ: ರೈತರಿಗೆ ರೇಣುಕಾಚಾರ್ಯ ಅಭಯ

ದಾವಣಗೆರೆ: ರೈತಾಪಿ ಜನರು ಆತಂಕ ಪಡದಂತೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಈಗಾಗಲೇ ಮಲೆನಾಡಿನಲ್ಲಿ ಮಳೆ ಆಗುತ್ತಿದೆ. ಶಿವಮೊಗ್ಗ ಭದ್ರಾ ಡ್ಯಾಂನಲ್ಲಿ 164.5 ಅಡಿ‌ಯಷ್ಟು ನೀರು ಸಂಗ್ರಹ‌ವಾಗಿದೆ. ಹೀಗಾಗಿ, ಭದ್ರಾ ಕಾಲುವೆ ನೀರು ಬಿಡಲಾಗುವುದು‌. ರೈತರು ಆತಂಕ ಪಡದೆ ಭತ್ತ ನಾಟಿ ಮಾಡಲಿ ಎಂದು ರೇಣುಕಾಚಾರ್ಯ ರೈತರಿಗೆ ಅಭಯ ನೀಡಿದ್ದಾರೆ. ಈ ವರ್ಷ ನೀರಿನ ಸಮಸ್ಯೆ ಆಗುವ ಸಾಧ್ಯತೆ ಇಲ್ಲ ಎಂದು ರೇಣುಕಾಚಾರ್ಯ ಆಶ್ವಾಸನೆ ಸಹ ನೀಡಿದ್ದಾರೆ.

ನೀರಿನ ಆತಂಕ ಬೇಡ, ಭತ್ತ ನಾಟಿ ಮಾಡಿ: ರೈತರಿಗೆ ರೇಣುಕಾಚಾರ್ಯ ಅಭಯ
KUSHAL V
| Edited By: |

Updated on:Aug 08, 2020 | 12:06 PM

Share

ದಾವಣಗೆರೆ: ರೈತಾಪಿ ಜನರು ಆತಂಕ ಪಡದಂತೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಈಗಾಗಲೇ ಮಲೆನಾಡಿನಲ್ಲಿ ಮಳೆ ಆಗುತ್ತಿದೆ. ಶಿವಮೊಗ್ಗ ಭದ್ರಾ ಡ್ಯಾಂನಲ್ಲಿ 164.5 ಅಡಿ‌ಯಷ್ಟು ನೀರು ಸಂಗ್ರಹ‌ವಾಗಿದೆ. ಹೀಗಾಗಿ, ಭದ್ರಾ ಕಾಲುವೆ ನೀರು ಬಿಡಲಾಗುವುದು‌. ರೈತರು ಆತಂಕ ಪಡದೆ ಭತ್ತ ನಾಟಿ ಮಾಡಲಿ ಎಂದು ರೇಣುಕಾಚಾರ್ಯ ರೈತರಿಗೆ ಅಭಯ ನೀಡಿದ್ದಾರೆ. ಈ ವರ್ಷ ನೀರಿನ ಸಮಸ್ಯೆ ಆಗುವ ಸಾಧ್ಯತೆ ಇಲ್ಲ ಎಂದು ರೇಣುಕಾಚಾರ್ಯ ಆಶ್ವಾಸನೆ ಸಹ ನೀಡಿದ್ದಾರೆ.

Published On - 12:01 pm, Sat, 8 August 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ