AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧದ ನಡುವೆಯೂ ಸಿಡಿ ಉತ್ಸವಕ್ಕೆ ಶಾಸಕ ರೇಣುಕಾಚಾರ್ಯ ಚಾಲನೆ

ದಾವಣಗೆರೆ: ಸರ್ಕಾರದ ನಿಷೇಧದ ನಡುವೆಯೂ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪದಲ್ಲಿ ಐತಿಹಾಸಿಕ ಸಿಡಿ ಉತ್ಸವ ಸರಾಗವಾಗಿ ನಡೆದಿದೆ. ಈ ಉತ್ಸವಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಜೊತೆ ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿದ್ದಾರೆ. ಕೆಂಚಿಕೊಪ್ಪದ ಗ್ರಾಮದೇವತೆ ಜಾತ್ರೆ ಪ್ರಯುಕ್ತ ನಡೆಯುವ ಸಿಡಿ ಉತ್ಸವದಲ್ಲಿ ದಲಿತ ಮಹಿಳೆಯನ್ನ ಕಂಬಕ್ಕೆ ಕಟ್ಟಿ ಆಕಾಶದಲ್ಲಿ ಸುತ್ತಾಡಿಸುವ ಅನಿಷ್ಟ ಪದ್ಧತಿ ಇದೆ. ಹೀಗಾಗಿ ಸರ್ಕಾರ ಈ ಉತ್ಸವವನ್ನು ನಿಷೇಧ ಮಾಡಿತ್ತು. ಆದರೆ ಇಂದು ಈ ಅನಿಷ್ಟ ಆಚರಣೆ ಜೀವಂತವಾಗಿದೆ. ಉತ್ಸವದಲ್ಲಿ […]

ನಿಷೇಧದ ನಡುವೆಯೂ ಸಿಡಿ ಉತ್ಸವಕ್ಕೆ ಶಾಸಕ ರೇಣುಕಾಚಾರ್ಯ ಚಾಲನೆ
ಸಾಧು ಶ್ರೀನಾಥ್​
|

Updated on:Jan 28, 2020 | 4:53 PM

Share

ದಾವಣಗೆರೆ: ಸರ್ಕಾರದ ನಿಷೇಧದ ನಡುವೆಯೂ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪದಲ್ಲಿ ಐತಿಹಾಸಿಕ ಸಿಡಿ ಉತ್ಸವ ಸರಾಗವಾಗಿ ನಡೆದಿದೆ. ಈ ಉತ್ಸವಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಜೊತೆ ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿದ್ದಾರೆ.

ಕೆಂಚಿಕೊಪ್ಪದ ಗ್ರಾಮದೇವತೆ ಜಾತ್ರೆ ಪ್ರಯುಕ್ತ ನಡೆಯುವ ಸಿಡಿ ಉತ್ಸವದಲ್ಲಿ ದಲಿತ ಮಹಿಳೆಯನ್ನ ಕಂಬಕ್ಕೆ ಕಟ್ಟಿ ಆಕಾಶದಲ್ಲಿ ಸುತ್ತಾಡಿಸುವ ಅನಿಷ್ಟ ಪದ್ಧತಿ ಇದೆ. ಹೀಗಾಗಿ ಸರ್ಕಾರ ಈ ಉತ್ಸವವನ್ನು ನಿಷೇಧ ಮಾಡಿತ್ತು. ಆದರೆ ಇಂದು ಈ ಅನಿಷ್ಟ ಆಚರಣೆ ಜೀವಂತವಾಗಿದೆ. ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು.

Published On - 4:25 pm, Tue, 28 January 20

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ