AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಶೋಭಾ ಕೊಟ್ಟ ದೀಪಾವಳಿ ಗಿಫ್ಟ್​ಗೆ ದಿಲ್ಲಿ ಮಹಿಳಾಮಣಿಗಳು ಫುಲ್​ ಫಿದಾ, ಏನದು?

ಉಡುಪಿ: ದೀಪಾವಳಿ ಪ್ರಯುಕ್ತ ಸಂಸದೆ ಶೋಭಾ ಕರಂದ್ಲಾಜೆ ನೀಡಿರುವ ಗಿಫ್ಟ್​ಗೆ ಎಲ್ಲಾ ಪಕ್ಷಗಳ ರಾಷ್ಟ್ರಮಟ್ಟದ ಮಹಿಳಾ ರಾಜಕೀಯ ನಾಯಕಿರು ಫುಲ್​ ಫಿದಾ ಆಗಿದ್ದಾರೆ. ಹೌದು, ಸಂಸದೆ ನೀಡಿರುವ ಭರ್ಜರಿ ದೀಪಾವಳಿ ಉಡುಗೊರೆ ಯಾವುದು ಗೊತ್ತಾ? ಸ್ಪೆಷಲ್​ ಉಡುಪಿ ಸೀರೆ. ಹೌದು, ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರಿಗೆ ಸ್ಪೆಷಲ್​ ಉಡುಪಿ ಸೀರೆ ಗಿಫ್ಟ್ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಅಪ್ಪಟ ಕೈಮಗ್ಗದಿಂದ ನೇಯ್ದ ಉಡುಪಿ ಸೀರೆಯನ್ನು ಗಿಫ್ಟ್ ನೀಡಿದ್ದಾರೆ. ಸಂಸದೆ ಉಡುಗೊರೆಯಾಗಿ […]

ಸಂಸದೆ ಶೋಭಾ ಕೊಟ್ಟ ದೀಪಾವಳಿ ಗಿಫ್ಟ್​ಗೆ ದಿಲ್ಲಿ ಮಹಿಳಾಮಣಿಗಳು ಫುಲ್​ ಫಿದಾ, ಏನದು?
KUSHAL V
| Edited By: |

Updated on: Nov 18, 2020 | 5:02 PM

Share

ಉಡುಪಿ: ದೀಪಾವಳಿ ಪ್ರಯುಕ್ತ ಸಂಸದೆ ಶೋಭಾ ಕರಂದ್ಲಾಜೆ ನೀಡಿರುವ ಗಿಫ್ಟ್​ಗೆ ಎಲ್ಲಾ ಪಕ್ಷಗಳ ರಾಷ್ಟ್ರಮಟ್ಟದ ಮಹಿಳಾ ರಾಜಕೀಯ ನಾಯಕಿರು ಫುಲ್​ ಫಿದಾ ಆಗಿದ್ದಾರೆ. ಹೌದು, ಸಂಸದೆ ನೀಡಿರುವ ಭರ್ಜರಿ ದೀಪಾವಳಿ ಉಡುಗೊರೆ ಯಾವುದು ಗೊತ್ತಾ? ಸ್ಪೆಷಲ್​ ಉಡುಪಿ ಸೀರೆ.

ಹೌದು, ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರಿಗೆ ಸ್ಪೆಷಲ್​ ಉಡುಪಿ ಸೀರೆ ಗಿಫ್ಟ್ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಅಪ್ಪಟ ಕೈಮಗ್ಗದಿಂದ ನೇಯ್ದ ಉಡುಪಿ ಸೀರೆಯನ್ನು ಗಿಫ್ಟ್ ನೀಡಿದ್ದಾರೆ. ಸಂಸದೆ ಉಡುಗೊರೆಯಾಗಿ ಕೊಟ್ಟಿರುವ ಸೀರೆಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೆಂಡ್​ ಆಗ್ತಿದೆ.

ಸಚಿವೆ ಸ್ಮೃತಿ ಇರಾನಿ, ಮೇನಕಾ ಗಾಂಧಿ, ಕನಿಮೋಳಿ, ಶೆಫಾಲಿ ವೈದ್ಯ, ಮೀನಾಕ್ಷಿ ಲೇಖಿ ಹಾಗೂ ದೇಬಶ್ರೀಗೆ ಈ ಸ್ಪೆಷಲ್​ ಗಿಫ್ಟ್​ ಉಡುಗೊರೆ ತಲುಪಿದ್ದು ಇದೇ ‘ಉಡುಪಿ ಸೀರೆ’ ಬಗ್ಗೆ ಈಗ ಎಲ್ಲಾ ಕಡೆ ಚರ್ಚೆಯಾಗುತ್ತಿದೆ. ಸಂಸದೆಯ ಕಾರಣ ಇದೀಗ ಉಡುಪಿ ಕೈಮಗ್ಗದ ಸೀರೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಗಿಫ್ಟ್ ಪಡೆದ ಹಲವು ನಾಯಕಿಯರು ಈ ಬಗ್ಗೆ ತಮ್ಮ ಟ್ವೀಟ್ಟರ್​ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಕೆಲವರಂತೂ ಸೀರೆಯನ್ನು ಉಟ್ಟು, ಫೋಟೋ ಕ್ಲಿಕ್ಕಿಸಿ ಅದನ್ನು ಸಹ ಪೋಸ್ಟ್​ ಮಾಡಿದ್ದಾರೆ. ಜೊತೆಗೆ, ಸಂಸದೆ ಶೋಭಾಗೆ ಥ್ಯಾಂಕ್ಸ್ ಸಹ ಹೇಳಿದ್ದಾರೆ. ಇವರ ಧನ್ಯವಾದಗಳಿಗೆಗೆ ಸ್ಪಂದಿಸಿರುವ ಸಂಸದೆ ಉಡುಪಿ ಶ್ರೀಕೃಷ್ಣನಿಗೂ ಇದೇ ಕೈಮಗ್ಗದ ಸೀರೆಯನ್ನು ತೊಡಿಸುತ್ತಾರೆ ಎಂದು ರೀಟ್ವೀಟ್ ಮಾಡಿದ್ದಾರೆ. ಜೊತೆಗೆ, ಎಲ್ಲರೂ ಕೈಮಗ್ಗ ಬಳಸೋಣ, ಆತ್ಮ ನಿರ್ಭರ ಭಾರತ ನಿರ್ಮಾಣ ಮಾಡೋಣ ಎಂದು ಸಹ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ