AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಶೋಭಾ ಕೊಟ್ಟ ದೀಪಾವಳಿ ಗಿಫ್ಟ್​ಗೆ ದಿಲ್ಲಿ ಮಹಿಳಾಮಣಿಗಳು ಫುಲ್​ ಫಿದಾ, ಏನದು?

ಉಡುಪಿ: ದೀಪಾವಳಿ ಪ್ರಯುಕ್ತ ಸಂಸದೆ ಶೋಭಾ ಕರಂದ್ಲಾಜೆ ನೀಡಿರುವ ಗಿಫ್ಟ್​ಗೆ ಎಲ್ಲಾ ಪಕ್ಷಗಳ ರಾಷ್ಟ್ರಮಟ್ಟದ ಮಹಿಳಾ ರಾಜಕೀಯ ನಾಯಕಿರು ಫುಲ್​ ಫಿದಾ ಆಗಿದ್ದಾರೆ. ಹೌದು, ಸಂಸದೆ ನೀಡಿರುವ ಭರ್ಜರಿ ದೀಪಾವಳಿ ಉಡುಗೊರೆ ಯಾವುದು ಗೊತ್ತಾ? ಸ್ಪೆಷಲ್​ ಉಡುಪಿ ಸೀರೆ. ಹೌದು, ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರಿಗೆ ಸ್ಪೆಷಲ್​ ಉಡುಪಿ ಸೀರೆ ಗಿಫ್ಟ್ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಅಪ್ಪಟ ಕೈಮಗ್ಗದಿಂದ ನೇಯ್ದ ಉಡುಪಿ ಸೀರೆಯನ್ನು ಗಿಫ್ಟ್ ನೀಡಿದ್ದಾರೆ. ಸಂಸದೆ ಉಡುಗೊರೆಯಾಗಿ […]

ಸಂಸದೆ ಶೋಭಾ ಕೊಟ್ಟ ದೀಪಾವಳಿ ಗಿಫ್ಟ್​ಗೆ ದಿಲ್ಲಿ ಮಹಿಳಾಮಣಿಗಳು ಫುಲ್​ ಫಿದಾ, ಏನದು?
KUSHAL V
| Edited By: |

Updated on: Nov 18, 2020 | 5:02 PM

Share

ಉಡುಪಿ: ದೀಪಾವಳಿ ಪ್ರಯುಕ್ತ ಸಂಸದೆ ಶೋಭಾ ಕರಂದ್ಲಾಜೆ ನೀಡಿರುವ ಗಿಫ್ಟ್​ಗೆ ಎಲ್ಲಾ ಪಕ್ಷಗಳ ರಾಷ್ಟ್ರಮಟ್ಟದ ಮಹಿಳಾ ರಾಜಕೀಯ ನಾಯಕಿರು ಫುಲ್​ ಫಿದಾ ಆಗಿದ್ದಾರೆ. ಹೌದು, ಸಂಸದೆ ನೀಡಿರುವ ಭರ್ಜರಿ ದೀಪಾವಳಿ ಉಡುಗೊರೆ ಯಾವುದು ಗೊತ್ತಾ? ಸ್ಪೆಷಲ್​ ಉಡುಪಿ ಸೀರೆ.

ಹೌದು, ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರಿಗೆ ಸ್ಪೆಷಲ್​ ಉಡುಪಿ ಸೀರೆ ಗಿಫ್ಟ್ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಅಪ್ಪಟ ಕೈಮಗ್ಗದಿಂದ ನೇಯ್ದ ಉಡುಪಿ ಸೀರೆಯನ್ನು ಗಿಫ್ಟ್ ನೀಡಿದ್ದಾರೆ. ಸಂಸದೆ ಉಡುಗೊರೆಯಾಗಿ ಕೊಟ್ಟಿರುವ ಸೀರೆಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೆಂಡ್​ ಆಗ್ತಿದೆ.

ಸಚಿವೆ ಸ್ಮೃತಿ ಇರಾನಿ, ಮೇನಕಾ ಗಾಂಧಿ, ಕನಿಮೋಳಿ, ಶೆಫಾಲಿ ವೈದ್ಯ, ಮೀನಾಕ್ಷಿ ಲೇಖಿ ಹಾಗೂ ದೇಬಶ್ರೀಗೆ ಈ ಸ್ಪೆಷಲ್​ ಗಿಫ್ಟ್​ ಉಡುಗೊರೆ ತಲುಪಿದ್ದು ಇದೇ ‘ಉಡುಪಿ ಸೀರೆ’ ಬಗ್ಗೆ ಈಗ ಎಲ್ಲಾ ಕಡೆ ಚರ್ಚೆಯಾಗುತ್ತಿದೆ. ಸಂಸದೆಯ ಕಾರಣ ಇದೀಗ ಉಡುಪಿ ಕೈಮಗ್ಗದ ಸೀರೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಗಿಫ್ಟ್ ಪಡೆದ ಹಲವು ನಾಯಕಿಯರು ಈ ಬಗ್ಗೆ ತಮ್ಮ ಟ್ವೀಟ್ಟರ್​ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಕೆಲವರಂತೂ ಸೀರೆಯನ್ನು ಉಟ್ಟು, ಫೋಟೋ ಕ್ಲಿಕ್ಕಿಸಿ ಅದನ್ನು ಸಹ ಪೋಸ್ಟ್​ ಮಾಡಿದ್ದಾರೆ. ಜೊತೆಗೆ, ಸಂಸದೆ ಶೋಭಾಗೆ ಥ್ಯಾಂಕ್ಸ್ ಸಹ ಹೇಳಿದ್ದಾರೆ. ಇವರ ಧನ್ಯವಾದಗಳಿಗೆಗೆ ಸ್ಪಂದಿಸಿರುವ ಸಂಸದೆ ಉಡುಪಿ ಶ್ರೀಕೃಷ್ಣನಿಗೂ ಇದೇ ಕೈಮಗ್ಗದ ಸೀರೆಯನ್ನು ತೊಡಿಸುತ್ತಾರೆ ಎಂದು ರೀಟ್ವೀಟ್ ಮಾಡಿದ್ದಾರೆ. ಜೊತೆಗೆ, ಎಲ್ಲರೂ ಕೈಮಗ್ಗ ಬಳಸೋಣ, ಆತ್ಮ ನಿರ್ಭರ ಭಾರತ ನಿರ್ಮಾಣ ಮಾಡೋಣ ಎಂದು ಸಹ ಹೇಳಿದ್ದಾರೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್