AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಶೋಭಾ ಕೊಟ್ಟ ದೀಪಾವಳಿ ಗಿಫ್ಟ್​ಗೆ ದಿಲ್ಲಿ ಮಹಿಳಾಮಣಿಗಳು ಫುಲ್​ ಫಿದಾ, ಏನದು?

ಉಡುಪಿ: ದೀಪಾವಳಿ ಪ್ರಯುಕ್ತ ಸಂಸದೆ ಶೋಭಾ ಕರಂದ್ಲಾಜೆ ನೀಡಿರುವ ಗಿಫ್ಟ್​ಗೆ ಎಲ್ಲಾ ಪಕ್ಷಗಳ ರಾಷ್ಟ್ರಮಟ್ಟದ ಮಹಿಳಾ ರಾಜಕೀಯ ನಾಯಕಿರು ಫುಲ್​ ಫಿದಾ ಆಗಿದ್ದಾರೆ. ಹೌದು, ಸಂಸದೆ ನೀಡಿರುವ ಭರ್ಜರಿ ದೀಪಾವಳಿ ಉಡುಗೊರೆ ಯಾವುದು ಗೊತ್ತಾ? ಸ್ಪೆಷಲ್​ ಉಡುಪಿ ಸೀರೆ. ಹೌದು, ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರಿಗೆ ಸ್ಪೆಷಲ್​ ಉಡುಪಿ ಸೀರೆ ಗಿಫ್ಟ್ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಅಪ್ಪಟ ಕೈಮಗ್ಗದಿಂದ ನೇಯ್ದ ಉಡುಪಿ ಸೀರೆಯನ್ನು ಗಿಫ್ಟ್ ನೀಡಿದ್ದಾರೆ. ಸಂಸದೆ ಉಡುಗೊರೆಯಾಗಿ […]

ಸಂಸದೆ ಶೋಭಾ ಕೊಟ್ಟ ದೀಪಾವಳಿ ಗಿಫ್ಟ್​ಗೆ ದಿಲ್ಲಿ ಮಹಿಳಾಮಣಿಗಳು ಫುಲ್​ ಫಿದಾ, ಏನದು?
KUSHAL V
| Edited By: ಸಾಧು ಶ್ರೀನಾಥ್​|

Updated on: Nov 18, 2020 | 5:02 PM

Share

ಉಡುಪಿ: ದೀಪಾವಳಿ ಪ್ರಯುಕ್ತ ಸಂಸದೆ ಶೋಭಾ ಕರಂದ್ಲಾಜೆ ನೀಡಿರುವ ಗಿಫ್ಟ್​ಗೆ ಎಲ್ಲಾ ಪಕ್ಷಗಳ ರಾಷ್ಟ್ರಮಟ್ಟದ ಮಹಿಳಾ ರಾಜಕೀಯ ನಾಯಕಿರು ಫುಲ್​ ಫಿದಾ ಆಗಿದ್ದಾರೆ. ಹೌದು, ಸಂಸದೆ ನೀಡಿರುವ ಭರ್ಜರಿ ದೀಪಾವಳಿ ಉಡುಗೊರೆ ಯಾವುದು ಗೊತ್ತಾ? ಸ್ಪೆಷಲ್​ ಉಡುಪಿ ಸೀರೆ.

ಹೌದು, ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರಿಗೆ ಸ್ಪೆಷಲ್​ ಉಡುಪಿ ಸೀರೆ ಗಿಫ್ಟ್ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಅಪ್ಪಟ ಕೈಮಗ್ಗದಿಂದ ನೇಯ್ದ ಉಡುಪಿ ಸೀರೆಯನ್ನು ಗಿಫ್ಟ್ ನೀಡಿದ್ದಾರೆ. ಸಂಸದೆ ಉಡುಗೊರೆಯಾಗಿ ಕೊಟ್ಟಿರುವ ಸೀರೆಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೆಂಡ್​ ಆಗ್ತಿದೆ.

ಸಚಿವೆ ಸ್ಮೃತಿ ಇರಾನಿ, ಮೇನಕಾ ಗಾಂಧಿ, ಕನಿಮೋಳಿ, ಶೆಫಾಲಿ ವೈದ್ಯ, ಮೀನಾಕ್ಷಿ ಲೇಖಿ ಹಾಗೂ ದೇಬಶ್ರೀಗೆ ಈ ಸ್ಪೆಷಲ್​ ಗಿಫ್ಟ್​ ಉಡುಗೊರೆ ತಲುಪಿದ್ದು ಇದೇ ‘ಉಡುಪಿ ಸೀರೆ’ ಬಗ್ಗೆ ಈಗ ಎಲ್ಲಾ ಕಡೆ ಚರ್ಚೆಯಾಗುತ್ತಿದೆ. ಸಂಸದೆಯ ಕಾರಣ ಇದೀಗ ಉಡುಪಿ ಕೈಮಗ್ಗದ ಸೀರೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಗಿಫ್ಟ್ ಪಡೆದ ಹಲವು ನಾಯಕಿಯರು ಈ ಬಗ್ಗೆ ತಮ್ಮ ಟ್ವೀಟ್ಟರ್​ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಕೆಲವರಂತೂ ಸೀರೆಯನ್ನು ಉಟ್ಟು, ಫೋಟೋ ಕ್ಲಿಕ್ಕಿಸಿ ಅದನ್ನು ಸಹ ಪೋಸ್ಟ್​ ಮಾಡಿದ್ದಾರೆ. ಜೊತೆಗೆ, ಸಂಸದೆ ಶೋಭಾಗೆ ಥ್ಯಾಂಕ್ಸ್ ಸಹ ಹೇಳಿದ್ದಾರೆ. ಇವರ ಧನ್ಯವಾದಗಳಿಗೆಗೆ ಸ್ಪಂದಿಸಿರುವ ಸಂಸದೆ ಉಡುಪಿ ಶ್ರೀಕೃಷ್ಣನಿಗೂ ಇದೇ ಕೈಮಗ್ಗದ ಸೀರೆಯನ್ನು ತೊಡಿಸುತ್ತಾರೆ ಎಂದು ರೀಟ್ವೀಟ್ ಮಾಡಿದ್ದಾರೆ. ಜೊತೆಗೆ, ಎಲ್ಲರೂ ಕೈಮಗ್ಗ ಬಳಸೋಣ, ಆತ್ಮ ನಿರ್ಭರ ಭಾರತ ನಿರ್ಮಾಣ ಮಾಡೋಣ ಎಂದು ಸಹ ಹೇಳಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್