AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MTB ನಾಗರಾಜ್ ಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ರೋಲ್ಸ್ ರಾಯ್ಸ್, ಫೆರಾರಿಗೆ ಪೂಜೆ ಸಲ್ಲಿಸಿದ ಮಾಜಿ ಶಾಸಕ

ಆನೇಕಲ್: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಮನೆಯಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆಯ ಹಿನ್ನೆಲೆಯಲ್ಲಿ ಮಾಜಿ ಶಾಸಕ ತಮ್ಮ ಐಷಾರಾಮಿ ಕಾರುಗಳಿಗೆ ಪೂಜೆ ಸಲ್ಲಿಸಿದರು. ಮಹದೇವಪುರ ಬಳಿ ಇರುವ ಗರುಡಾಚಾರ್ ಪಾಳ್ಯದ ಆಶ್ರಯ ಲೇಔಟ್​ನಲ್ಲಿರುವ MTB ನಿವಾಸದಲ್ಲಿ ಫೆರಾರಿ, ರೋಲ್ಸ್ ರಾಯ್ಸ್, ರೇಂಜ್ ರೋವರ್, ಫಾರ್ಚ್ಯೂನರ್, ಇನೋವಾ ಸೇರಿದಂತೆ ಎಂಟು ಐಷಾರಾಮಿ ಕಾರುಗಳಿಗೆ ಕುಟುಂಬ ಸಮೇತ ಸೇರಿ ಪೂಜೆ ಸಲ್ಲಿಸಿ ಸಂಭ್ರಮಿಸಿದ್ರು.

MTB ನಾಗರಾಜ್ ಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ರೋಲ್ಸ್ ರಾಯ್ಸ್, ಫೆರಾರಿಗೆ ಪೂಜೆ ಸಲ್ಲಿಸಿದ ಮಾಜಿ ಶಾಸಕ
ಆಯೇಷಾ ಬಾನು
ಆಯೇಷಾ ಬಾನು|

Updated on:Oct 25, 2020 | 11:28 AM

Share

ಆನೇಕಲ್: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಮನೆಯಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆಯ ಹಿನ್ನೆಲೆಯಲ್ಲಿ ಮಾಜಿ ಶಾಸಕ ತಮ್ಮ ಐಷಾರಾಮಿ ಕಾರುಗಳಿಗೆ ಪೂಜೆ ಸಲ್ಲಿಸಿದರು.

ಮಹದೇವಪುರ ಬಳಿ ಇರುವ ಗರುಡಾಚಾರ್ ಪಾಳ್ಯದ ಆಶ್ರಯ ಲೇಔಟ್​ನಲ್ಲಿರುವ MTB ನಿವಾಸದಲ್ಲಿ ಫೆರಾರಿ, ರೋಲ್ಸ್ ರಾಯ್ಸ್, ರೇಂಜ್ ರೋವರ್, ಫಾರ್ಚ್ಯೂನರ್, ಇನೋವಾ ಸೇರಿದಂತೆ ಎಂಟು ಐಷಾರಾಮಿ ಕಾರುಗಳಿಗೆ ಕುಟುಂಬ ಸಮೇತ ಸೇರಿ ಪೂಜೆ ಸಲ್ಲಿಸಿ ಸಂಭ್ರಮಿಸಿದ್ರು.

Published On - 11:27 am, Sun, 25 October 20

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ