AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಸ್ಕ್ ಹಾಕಿದ್ದರೂ ಪೊಲೀಸರು ದಂಡ ವಿಧಿಸಿದ್ದಾರೆ!’ ಮೂಡಿಗೆರೆ ಕ್ಷೇತ್ರದ BJP ಶಾಸಕ ಎಂ.ಪಿ. ಕುಮಾರಸ್ವಾಮಿ ಅಳಲು

ಮಾಸ್ಕ್​ ಧರಿಸದ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಪೊಲೀಸರು 250 ರೂ. ದಂಡ ವಿಧಿಸಿದ್ದಾರೆ.

‘ಮಾಸ್ಕ್ ಹಾಕಿದ್ದರೂ ಪೊಲೀಸರು ದಂಡ  ವಿಧಿಸಿದ್ದಾರೆ!’ ಮೂಡಿಗೆರೆ ಕ್ಷೇತ್ರದ BJP ಶಾಸಕ ಎಂ.ಪಿ. ಕುಮಾರಸ್ವಾಮಿ ಅಳಲು
ಶಾಸಕ ಎಂ.ಪಿ ಕುಮಾರಸ್ವಾಮಿ
shruti hegde
| Updated By: ಸಾಧು ಶ್ರೀನಾಥ್​|

Updated on:Dec 24, 2020 | 5:45 PM

Share

ಬೆಂಗಳೂರು: ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಇಂದು ಮಧ್ಯಾಹ್ನ(12.30) ಬೆಂಗಳೂರಿನ ಶೇಷಾದ್ರಿಪುರಂನಲ್ಲಿ 250 ರೂ. ದಂಡ ವಿಧಿಸಲಾಗಿದೆ. ಮಾಸ್ಕ್​ ಧರಿಸದ ಹಿನ್ನೆಲೆಯಲ್ಲಿ ಪೊಲೀಸರು ದಂಡ ವಿಧಿಸಿದ್ದಾರೆ.

ಬಾಡಿಗೆ ಕಾರೊಂದರಲ್ಲಿ ಎಂ.ಪಿ ಕುಮಾರಸ್ವಾಮಿ ಶೇಷಾದ್ರಿಪುರಂನಿಂದ ಶಾಸಕ ಭವನಕ್ಕೆ ತೆರಳುತ್ತಿದ್ದರು. ಟ್ರಾಫಿಕ್​ನಲ್ಲಿ ಕಾರು ನಿಂತಿತ್ತು. ಈ ವೆಳೆಯಲ್ಲಿ ಕಾರಿನ ಗ್ಲಾಸ್ ಇಳಿಸುವಂತೆ ಪೊಲೀಸರು ಹೇಳಿದ್ದಾರೆ.

ಮಾಸ್ಕ್ ಧರಿಸದ ಹಿನ್ನೆಲೆಯಲ್ಲಿ ದಂಡ ಹಾಕಿದ್ದಾರೆ. ಮಾಸ್ಕ್​ ಧರಿಸಿದ್ದರೂ ದಂಡ ಪಾವತಿಸಲು ತಾಕೀತು ಮಾಡಿದ್ದಾರೆ ಎಂದು ಪೊಲೀಸರ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ದೂರು ಸಹ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಸ್ಕ್ ಧರಿಸದವರಿಂದ 1.5 ಕೋಟಿ ರೂ ದಂಡ ವಸೂಲಿ!

Published On - 4:51 pm, Thu, 24 December 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!