AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಸ್ಕ್ ಹಾಕಿದ್ದರೂ ಪೊಲೀಸರು ದಂಡ ವಿಧಿಸಿದ್ದಾರೆ!’ ಮೂಡಿಗೆರೆ ಕ್ಷೇತ್ರದ BJP ಶಾಸಕ ಎಂ.ಪಿ. ಕುಮಾರಸ್ವಾಮಿ ಅಳಲು

ಮಾಸ್ಕ್​ ಧರಿಸದ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಪೊಲೀಸರು 250 ರೂ. ದಂಡ ವಿಧಿಸಿದ್ದಾರೆ.

‘ಮಾಸ್ಕ್ ಹಾಕಿದ್ದರೂ ಪೊಲೀಸರು ದಂಡ  ವಿಧಿಸಿದ್ದಾರೆ!’ ಮೂಡಿಗೆರೆ ಕ್ಷೇತ್ರದ BJP ಶಾಸಕ ಎಂ.ಪಿ. ಕುಮಾರಸ್ವಾಮಿ ಅಳಲು
ಶಾಸಕ ಎಂ.ಪಿ ಕುಮಾರಸ್ವಾಮಿ
shruti hegde
| Edited By: |

Updated on:Dec 24, 2020 | 5:45 PM

Share

ಬೆಂಗಳೂರು: ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಇಂದು ಮಧ್ಯಾಹ್ನ(12.30) ಬೆಂಗಳೂರಿನ ಶೇಷಾದ್ರಿಪುರಂನಲ್ಲಿ 250 ರೂ. ದಂಡ ವಿಧಿಸಲಾಗಿದೆ. ಮಾಸ್ಕ್​ ಧರಿಸದ ಹಿನ್ನೆಲೆಯಲ್ಲಿ ಪೊಲೀಸರು ದಂಡ ವಿಧಿಸಿದ್ದಾರೆ.

ಬಾಡಿಗೆ ಕಾರೊಂದರಲ್ಲಿ ಎಂ.ಪಿ ಕುಮಾರಸ್ವಾಮಿ ಶೇಷಾದ್ರಿಪುರಂನಿಂದ ಶಾಸಕ ಭವನಕ್ಕೆ ತೆರಳುತ್ತಿದ್ದರು. ಟ್ರಾಫಿಕ್​ನಲ್ಲಿ ಕಾರು ನಿಂತಿತ್ತು. ಈ ವೆಳೆಯಲ್ಲಿ ಕಾರಿನ ಗ್ಲಾಸ್ ಇಳಿಸುವಂತೆ ಪೊಲೀಸರು ಹೇಳಿದ್ದಾರೆ.

ಮಾಸ್ಕ್ ಧರಿಸದ ಹಿನ್ನೆಲೆಯಲ್ಲಿ ದಂಡ ಹಾಕಿದ್ದಾರೆ. ಮಾಸ್ಕ್​ ಧರಿಸಿದ್ದರೂ ದಂಡ ಪಾವತಿಸಲು ತಾಕೀತು ಮಾಡಿದ್ದಾರೆ ಎಂದು ಪೊಲೀಸರ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ದೂರು ಸಹ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಸ್ಕ್ ಧರಿಸದವರಿಂದ 1.5 ಕೋಟಿ ರೂ ದಂಡ ವಸೂಲಿ!

Published On - 4:51 pm, Thu, 24 December 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು