AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನಿಗೆ ಕಣ್ಣಿಲ್ಲ ಅಂತಾರೆ.. ಆದ್ರೆ ಇಲ್ಲಿ, ನ್ಯಾಯವೇ ದಿವ್ಯಾಂಗನ ಬಳಿ ನಡೆದು ಬಂದಿದೆ ‘ನೋಡಿ’!

ಕೋಲಾರ: ದಿವ್ಯ ಚೇತನ ವ್ಯಕ್ತಿಯೊಬ್ಬರ ಸಮಸ್ಯೆಯನ್ನು ಆಲಿಸಲು ಖುದ್ದು ನ್ಯಾಯಾಧೀಶರೇ ಕೋರ್ಟ್ ಆವರಣಕ್ಕೆ ಆಗಮಿಸಿದ ಘಟನೆ ಜಿಲ್ಲೆಯ ಮುಳಬಾಗಿಲಿನ JMFC ಕೋರ್ಟ್‌ನಲ್ಲಿ ನಡೆದಿದೆ. ನ್ಯಾ. ಹಾಜಿ ಹುಸೇನ್ ಸಾಬ್ ಯಾದವಾಡ ಅವರು ದಿವ್ಯ ಚೇತನ ವ್ಯಕ್ತಿಯ ಸಮಸ್ಯೆ ಆಲಿಸಲು ಸ್ವತಃ ತಾವೇ ಕೋರ್ಟ್​ ಆವರಣಕ್ಕೆ ಆಗಮಿಸಿದರು. ಮನೆ ಕಿಟಕಿ ಒತ್ತುವರಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಮುಳಬಾಗಿಲು ನಿವಾಸಿ ದೇವರಾಜಾಚಾರ್‌ JMFC ಕೋರ್ಟ್​ ಮೊರೆಹೋಗಿದ್ದರು. ಈ ನಡುವೆ, ಕೇಸ್​ಅನ್ನು ವಿಚಾರಣೆಗೆಂದು ಕೈಗೆತ್ತಿಕೊಂಡ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹಾಜಿ ಹುಸೇನ್ ಸಾಬ್ […]

ಕಾನೂನಿಗೆ ಕಣ್ಣಿಲ್ಲ ಅಂತಾರೆ.. ಆದ್ರೆ ಇಲ್ಲಿ, ನ್ಯಾಯವೇ ದಿವ್ಯಾಂಗನ ಬಳಿ ನಡೆದು ಬಂದಿದೆ ‘ನೋಡಿ’!
KUSHAL V
| Edited By: |

Updated on:Nov 07, 2020 | 4:08 PM

Share

ಕೋಲಾರ: ದಿವ್ಯ ಚೇತನ ವ್ಯಕ್ತಿಯೊಬ್ಬರ ಸಮಸ್ಯೆಯನ್ನು ಆಲಿಸಲು ಖುದ್ದು ನ್ಯಾಯಾಧೀಶರೇ ಕೋರ್ಟ್ ಆವರಣಕ್ಕೆ ಆಗಮಿಸಿದ ಘಟನೆ ಜಿಲ್ಲೆಯ ಮುಳಬಾಗಿಲಿನ JMFC ಕೋರ್ಟ್‌ನಲ್ಲಿ ನಡೆದಿದೆ. ನ್ಯಾ. ಹಾಜಿ ಹುಸೇನ್ ಸಾಬ್ ಯಾದವಾಡ ಅವರು ದಿವ್ಯ ಚೇತನ ವ್ಯಕ್ತಿಯ ಸಮಸ್ಯೆ ಆಲಿಸಲು ಸ್ವತಃ ತಾವೇ ಕೋರ್ಟ್​ ಆವರಣಕ್ಕೆ ಆಗಮಿಸಿದರು.

ಮನೆ ಕಿಟಕಿ ಒತ್ತುವರಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಮುಳಬಾಗಿಲು ನಿವಾಸಿ ದೇವರಾಜಾಚಾರ್‌ JMFC ಕೋರ್ಟ್​ ಮೊರೆಹೋಗಿದ್ದರು. ಈ ನಡುವೆ, ಕೇಸ್​ಅನ್ನು ವಿಚಾರಣೆಗೆಂದು ಕೈಗೆತ್ತಿಕೊಂಡ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹಾಜಿ ಹುಸೇನ್ ಸಾಬ್ ಯಾದವಾಡ ಖುದ್ದು ನ್ಯಾಯಾಲಯದ ಗೇಟ್ ಮುಂದೆ ಬಂದು ದೇವರಾಜಾಚಾರ್​ರ ಮೊರೆಯನ್ನ ಆಲಿಸಿದರು. ಎರಡೂ ಕಡೆಯ ಕಕ್ಷಿದಾರರನ್ನು ಕರೆಸಿ ವಿಚಾರಣೆ ನಡೆಸಿದರು.

ಇಬ್ಬರ ವಾದವನ್ನು ಸಮನಾಗಿ ಆಲಿಸಿದ ನ್ಯಾ. ಹಾಜಿ ಹುಸೇನ್ ಸಾಬ್ ಯಾದವಾಡ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ಸಹ ನೀಡಿದರಂತೆ. ಒಟ್ನಲ್ಲಿ, ಕಾನೂನಿಗೆ ಕಣ್ಣಿಲ್ಲ ಅಂತಾರೆ. ಆದರೆ, ಇಲ್ಲಿ ಸ್ವತಃ ನ್ಯಾಯವೇ ದಿವ್ಯಾಂಗ ವ್ಯಕ್ತಿಯ ಮೊರೆ ಆಲಿಸಲು ಆತನ ಬಳಿ ಬಂದಿರುವುದು ನಿಜಕ್ಕೂ ಮೆಚ್ಚುಗೆಗೆ ಅರ್ಹ. -ರಾಜೇಂದ್ರ ಸಿಂಹ

Published On - 4:03 pm, Sat, 7 November 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ