
ಕೋಲಾರ: ದಿವ್ಯ ಚೇತನ ವ್ಯಕ್ತಿಯೊಬ್ಬರ ಸಮಸ್ಯೆಯನ್ನು ಆಲಿಸಲು ಖುದ್ದು ನ್ಯಾಯಾಧೀಶರೇ ಕೋರ್ಟ್ ಆವರಣಕ್ಕೆ ಆಗಮಿಸಿದ ಘಟನೆ ಜಿಲ್ಲೆಯ ಮುಳಬಾಗಿಲಿನ JMFC ಕೋರ್ಟ್ನಲ್ಲಿ ನಡೆದಿದೆ. ನ್ಯಾ. ಹಾಜಿ ಹುಸೇನ್ ಸಾಬ್ ಯಾದವಾಡ ಅವರು ದಿವ್ಯ ಚೇತನ ವ್ಯಕ್ತಿಯ ಸಮಸ್ಯೆ ಆಲಿಸಲು ಸ್ವತಃ ತಾವೇ ಕೋರ್ಟ್ ಆವರಣಕ್ಕೆ ಆಗಮಿಸಿದರು.
ಇಬ್ಬರ ವಾದವನ್ನು ಸಮನಾಗಿ ಆಲಿಸಿದ ನ್ಯಾ. ಹಾಜಿ ಹುಸೇನ್ ಸಾಬ್ ಯಾದವಾಡ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ಸಹ ನೀಡಿದರಂತೆ. ಒಟ್ನಲ್ಲಿ, ಕಾನೂನಿಗೆ ಕಣ್ಣಿಲ್ಲ ಅಂತಾರೆ. ಆದರೆ, ಇಲ್ಲಿ ಸ್ವತಃ ನ್ಯಾಯವೇ ದಿವ್ಯಾಂಗ ವ್ಯಕ್ತಿಯ ಮೊರೆ ಆಲಿಸಲು ಆತನ ಬಳಿ ಬಂದಿರುವುದು ನಿಜಕ್ಕೂ ಮೆಚ್ಚುಗೆಗೆ ಅರ್ಹ.
-ರಾಜೇಂದ್ರ ಸಿಂಹ
Published On - 4:03 pm, Sat, 7 November 20