AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ರ ಬಾಟಲಿ ಹಾಡಿಗೆ ಅಜ್ಞಾತ ಸ್ಥಳದಲ್ಲಿ ಹೆಜ್ಜೆ ಹಾಕಿದ ಪುರಸಭೆ ಸದಸ್ಯರು

ಕೊಪ್ಪಳ: ಯೋಗರಾಜ್ ಭಟ್ರ ಖಾಲಿ‌ ಕ್ವಾರ್ಟರ್ ಬಾಟಲಿ ಹಾಡಿಗೆ ಕುಷ್ಟಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಡ್ಯಾನ್ಸ್ ಮಾಡಿದ್ದು, ಅಜ್ಞಾತ ಸ್ಥಳದಲ್ಲಿ‌ ಕುಣಿದು ಕುಪ್ಪಳಸಿದ ವಿಡಿಯೋ ವೈರಲ್ ಆಗಿದೆ. ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಸದಸ್ಯರು ಕಲರ್ ಫುಲ್ ಲೈಟಿಂಗ್ಸ್​ಗಳ ಜೊತೆ ಒಬ್ಬರ ಕೈ ಒಬ್ಬರು ಹಿಡಿದು ಕೊಂಡು ವಿಜಯ್ ಪ್ರಕಾಶ್ ಹಾಡಿದ ಖಾಲಿ‌ ಕ್ವಾರ್ಟರ್ ಬಾಟಲಿ ಹಾಡಿಗೆ ಹೆಜ್ಜೆ ಹಾಕಿ ಸೊಂಟ ಬಳಕಿಸುತ್ತ ಕುಣಿದು ಕುಪ್ಪಳಿಸಿ ಫುಲ್ ಎಂಜಾಯ್ ಮಾಡಿದ್ದಾರೆ.

ಭಟ್ರ ಬಾಟಲಿ ಹಾಡಿಗೆ ಅಜ್ಞಾತ ಸ್ಥಳದಲ್ಲಿ ಹೆಜ್ಜೆ ಹಾಕಿದ ಪುರಸಭೆ ಸದಸ್ಯರು
ಆಯೇಷಾ ಬಾನು
|

Updated on:Oct 23, 2020 | 1:11 PM

Share

ಕೊಪ್ಪಳ: ಯೋಗರಾಜ್ ಭಟ್ರ ಖಾಲಿ‌ ಕ್ವಾರ್ಟರ್ ಬಾಟಲಿ ಹಾಡಿಗೆ ಕುಷ್ಟಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಡ್ಯಾನ್ಸ್ ಮಾಡಿದ್ದು, ಅಜ್ಞಾತ ಸ್ಥಳದಲ್ಲಿ‌ ಕುಣಿದು ಕುಪ್ಪಳಸಿದ ವಿಡಿಯೋ ವೈರಲ್ ಆಗಿದೆ.

ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಸದಸ್ಯರು ಕಲರ್ ಫುಲ್ ಲೈಟಿಂಗ್ಸ್​ಗಳ ಜೊತೆ ಒಬ್ಬರ ಕೈ ಒಬ್ಬರು ಹಿಡಿದು ಕೊಂಡು ವಿಜಯ್ ಪ್ರಕಾಶ್ ಹಾಡಿದ ಖಾಲಿ‌ ಕ್ವಾರ್ಟರ್ ಬಾಟಲಿ ಹಾಡಿಗೆ ಹೆಜ್ಜೆ ಹಾಕಿ ಸೊಂಟ ಬಳಕಿಸುತ್ತ ಕುಣಿದು ಕುಪ್ಪಳಿಸಿ ಫುಲ್ ಎಂಜಾಯ್ ಮಾಡಿದ್ದಾರೆ.

Published On - 11:57 am, Fri, 23 October 20

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​