AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ರ ಬಾಟಲಿ ಹಾಡಿಗೆ ಅಜ್ಞಾತ ಸ್ಥಳದಲ್ಲಿ ಹೆಜ್ಜೆ ಹಾಕಿದ ಪುರಸಭೆ ಸದಸ್ಯರು

ಕೊಪ್ಪಳ: ಯೋಗರಾಜ್ ಭಟ್ರ ಖಾಲಿ‌ ಕ್ವಾರ್ಟರ್ ಬಾಟಲಿ ಹಾಡಿಗೆ ಕುಷ್ಟಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಡ್ಯಾನ್ಸ್ ಮಾಡಿದ್ದು, ಅಜ್ಞಾತ ಸ್ಥಳದಲ್ಲಿ‌ ಕುಣಿದು ಕುಪ್ಪಳಸಿದ ವಿಡಿಯೋ ವೈರಲ್ ಆಗಿದೆ. ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಸದಸ್ಯರು ಕಲರ್ ಫುಲ್ ಲೈಟಿಂಗ್ಸ್​ಗಳ ಜೊತೆ ಒಬ್ಬರ ಕೈ ಒಬ್ಬರು ಹಿಡಿದು ಕೊಂಡು ವಿಜಯ್ ಪ್ರಕಾಶ್ ಹಾಡಿದ ಖಾಲಿ‌ ಕ್ವಾರ್ಟರ್ ಬಾಟಲಿ ಹಾಡಿಗೆ ಹೆಜ್ಜೆ ಹಾಕಿ ಸೊಂಟ ಬಳಕಿಸುತ್ತ ಕುಣಿದು ಕುಪ್ಪಳಿಸಿ ಫುಲ್ ಎಂಜಾಯ್ ಮಾಡಿದ್ದಾರೆ.

ಭಟ್ರ ಬಾಟಲಿ ಹಾಡಿಗೆ ಅಜ್ಞಾತ ಸ್ಥಳದಲ್ಲಿ ಹೆಜ್ಜೆ ಹಾಕಿದ ಪುರಸಭೆ ಸದಸ್ಯರು
ಆಯೇಷಾ ಬಾನು
|

Updated on:Oct 23, 2020 | 1:11 PM

Share

ಕೊಪ್ಪಳ: ಯೋಗರಾಜ್ ಭಟ್ರ ಖಾಲಿ‌ ಕ್ವಾರ್ಟರ್ ಬಾಟಲಿ ಹಾಡಿಗೆ ಕುಷ್ಟಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಡ್ಯಾನ್ಸ್ ಮಾಡಿದ್ದು, ಅಜ್ಞಾತ ಸ್ಥಳದಲ್ಲಿ‌ ಕುಣಿದು ಕುಪ್ಪಳಸಿದ ವಿಡಿಯೋ ವೈರಲ್ ಆಗಿದೆ.

ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಸದಸ್ಯರು ಕಲರ್ ಫುಲ್ ಲೈಟಿಂಗ್ಸ್​ಗಳ ಜೊತೆ ಒಬ್ಬರ ಕೈ ಒಬ್ಬರು ಹಿಡಿದು ಕೊಂಡು ವಿಜಯ್ ಪ್ರಕಾಶ್ ಹಾಡಿದ ಖಾಲಿ‌ ಕ್ವಾರ್ಟರ್ ಬಾಟಲಿ ಹಾಡಿಗೆ ಹೆಜ್ಜೆ ಹಾಕಿ ಸೊಂಟ ಬಳಕಿಸುತ್ತ ಕುಣಿದು ಕುಪ್ಪಳಿಸಿ ಫುಲ್ ಎಂಜಾಯ್ ಮಾಡಿದ್ದಾರೆ.

Published On - 11:57 am, Fri, 23 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ