AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಾಧಿಕಾರಿ ಸಹಿ ಮಾಡಿಲ್ಲ ಅಂತ ಬೆಂಬಲಿಗನ ಜೊತೆ ಬಂದು ಸದಸ್ಯನಿಂದ ಹಲ್ಲೆ

ಪುರಸಭೆಯ ಮುಖ್ಯಾಧಿಕಾರಿ ಅಭಯ್ ಮೇಲೆ ಚಿಂಚೋಳಿ ಪುರಸಭೆಯ ಸದಸ್ಯನಾಗಿರುವ ಆನಂದ್ ಟೈಗರ್, ತನ್ನ ಬೆಂಬಲಿಗ ಶಶಿಕುಮಾರ್ ಜತೆ ಆಗಮಿಸಿ ಹಲ್ಲೆ ಮಾಡಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮುಖ್ಯಾಧಿಕಾರಿ ಸಹಿ ಮಾಡಿಲ್ಲ ಅಂತ ಬೆಂಬಲಿಗನ ಜೊತೆ ಬಂದು ಸದಸ್ಯನಿಂದ ಹಲ್ಲೆ
ಪುರಸಭೆ ಮುಖ್ಯಾಧಿಕಾರಿಯ ಮೇಲೆ ಸದಸ್ಯನಿಂದ ಹಲ್ಲೆ
ಆಯೇಷಾ ಬಾನು
|

Updated on: Jan 20, 2021 | 9:01 AM

Share

ಕಲಬುರಗಿ: ಪುರಸಭೆಯ ಮುಖ್ಯಾಧಿಕಾರಿ ಮೇಲೆ ಪುರಸಭೆ ಸದಸ್ಯ ಗುಂಡಾಗಿರಿ ಪ್ರದರ್ಶಿಸಿರುವ ಘಟನೆ ಜಿಲ್ಲೆಯ ಚಿಂಚೋಳಿ ಪಟ್ಟಣದ ಪುರಸಭೆ ಕಚೇರಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಪುರಸಭೆ ಮುಖ್ಯಾಧಿಕಾರಿಯ ಮೇಲೆ ಸದಸ್ಯ ಹಲ್ಲೆ ನಡೆಸಿದ್ದಾನೆ.

ಪುರಸಭೆಯ ಮುಖ್ಯಾಧಿಕಾರಿ ಅಭಯ್ ಮೇಲೆ ಚಿಂಚೋಳಿ ಪುರಸಭೆಯ ಸದಸ್ಯನಾಗಿರುವ ಆನಂದ್ ಟೈಗರ್, ತನ್ನ ಬೆಂಬಲಿಗ ಶಶಿಕುಮಾರ್ ಜತೆ ಆಗಮಿಸಿ ಹಲ್ಲೆ ಮಾಡಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಕಲಿ ಬಿಲ್‌ಗಳಿಗೆ ಸಹಿ ಮಾಡಿ ಚೆಕ್ ನೀಡಲು ಆನಂದ್ ಬೇಡಿಕೆ ಇಟ್ಟಿದ್ದ.

ಮುಖ್ಯಾಧಿಕಾರಿ ಅಭಯ್ ಮೇಲೆ ಒತ್ತಡ ಹಾಕಿದ್ದ. ಇವನ ಮಾತಿಗೆ ಮಣಿಯದೆ ಸಹಿ ಮಾಡದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಸದಸ್ಯ ಆನಂದ್ ಮತ್ತು ಆತನ ಸಹಚರ ಶಶಿಕುಮಾರ್ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಮೀನು ವಿಚಾರ: ಬಾಮೈದನ ಮೇಲೆ ಇಬ್ಬರು ಭಾವಂದಿರಿಂದ ಹಲ್ಲೆ, ಯಾವೂರಲ್ಲಿ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ