AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಾಧಿಕಾರಿ ಸಹಿ ಮಾಡಿಲ್ಲ ಅಂತ ಬೆಂಬಲಿಗನ ಜೊತೆ ಬಂದು ಸದಸ್ಯನಿಂದ ಹಲ್ಲೆ

ಪುರಸಭೆಯ ಮುಖ್ಯಾಧಿಕಾರಿ ಅಭಯ್ ಮೇಲೆ ಚಿಂಚೋಳಿ ಪುರಸಭೆಯ ಸದಸ್ಯನಾಗಿರುವ ಆನಂದ್ ಟೈಗರ್, ತನ್ನ ಬೆಂಬಲಿಗ ಶಶಿಕುಮಾರ್ ಜತೆ ಆಗಮಿಸಿ ಹಲ್ಲೆ ಮಾಡಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮುಖ್ಯಾಧಿಕಾರಿ ಸಹಿ ಮಾಡಿಲ್ಲ ಅಂತ ಬೆಂಬಲಿಗನ ಜೊತೆ ಬಂದು ಸದಸ್ಯನಿಂದ ಹಲ್ಲೆ
ಪುರಸಭೆ ಮುಖ್ಯಾಧಿಕಾರಿಯ ಮೇಲೆ ಸದಸ್ಯನಿಂದ ಹಲ್ಲೆ
Follow us
ಆಯೇಷಾ ಬಾನು
|

Updated on: Jan 20, 2021 | 9:01 AM

ಕಲಬುರಗಿ: ಪುರಸಭೆಯ ಮುಖ್ಯಾಧಿಕಾರಿ ಮೇಲೆ ಪುರಸಭೆ ಸದಸ್ಯ ಗುಂಡಾಗಿರಿ ಪ್ರದರ್ಶಿಸಿರುವ ಘಟನೆ ಜಿಲ್ಲೆಯ ಚಿಂಚೋಳಿ ಪಟ್ಟಣದ ಪುರಸಭೆ ಕಚೇರಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಪುರಸಭೆ ಮುಖ್ಯಾಧಿಕಾರಿಯ ಮೇಲೆ ಸದಸ್ಯ ಹಲ್ಲೆ ನಡೆಸಿದ್ದಾನೆ.

ಪುರಸಭೆಯ ಮುಖ್ಯಾಧಿಕಾರಿ ಅಭಯ್ ಮೇಲೆ ಚಿಂಚೋಳಿ ಪುರಸಭೆಯ ಸದಸ್ಯನಾಗಿರುವ ಆನಂದ್ ಟೈಗರ್, ತನ್ನ ಬೆಂಬಲಿಗ ಶಶಿಕುಮಾರ್ ಜತೆ ಆಗಮಿಸಿ ಹಲ್ಲೆ ಮಾಡಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಕಲಿ ಬಿಲ್‌ಗಳಿಗೆ ಸಹಿ ಮಾಡಿ ಚೆಕ್ ನೀಡಲು ಆನಂದ್ ಬೇಡಿಕೆ ಇಟ್ಟಿದ್ದ.

ಮುಖ್ಯಾಧಿಕಾರಿ ಅಭಯ್ ಮೇಲೆ ಒತ್ತಡ ಹಾಕಿದ್ದ. ಇವನ ಮಾತಿಗೆ ಮಣಿಯದೆ ಸಹಿ ಮಾಡದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಸದಸ್ಯ ಆನಂದ್ ಮತ್ತು ಆತನ ಸಹಚರ ಶಶಿಕುಮಾರ್ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಮೀನು ವಿಚಾರ: ಬಾಮೈದನ ಮೇಲೆ ಇಬ್ಬರು ಭಾವಂದಿರಿಂದ ಹಲ್ಲೆ, ಯಾವೂರಲ್ಲಿ?

ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ