AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಾಧಿಕಾರಿ ಸಹಿ ಮಾಡಿಲ್ಲ ಅಂತ ಬೆಂಬಲಿಗನ ಜೊತೆ ಬಂದು ಸದಸ್ಯನಿಂದ ಹಲ್ಲೆ

ಪುರಸಭೆಯ ಮುಖ್ಯಾಧಿಕಾರಿ ಅಭಯ್ ಮೇಲೆ ಚಿಂಚೋಳಿ ಪುರಸಭೆಯ ಸದಸ್ಯನಾಗಿರುವ ಆನಂದ್ ಟೈಗರ್, ತನ್ನ ಬೆಂಬಲಿಗ ಶಶಿಕುಮಾರ್ ಜತೆ ಆಗಮಿಸಿ ಹಲ್ಲೆ ಮಾಡಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮುಖ್ಯಾಧಿಕಾರಿ ಸಹಿ ಮಾಡಿಲ್ಲ ಅಂತ ಬೆಂಬಲಿಗನ ಜೊತೆ ಬಂದು ಸದಸ್ಯನಿಂದ ಹಲ್ಲೆ
ಪುರಸಭೆ ಮುಖ್ಯಾಧಿಕಾರಿಯ ಮೇಲೆ ಸದಸ್ಯನಿಂದ ಹಲ್ಲೆ
ಆಯೇಷಾ ಬಾನು
|

Updated on: Jan 20, 2021 | 9:01 AM

Share

ಕಲಬುರಗಿ: ಪುರಸಭೆಯ ಮುಖ್ಯಾಧಿಕಾರಿ ಮೇಲೆ ಪುರಸಭೆ ಸದಸ್ಯ ಗುಂಡಾಗಿರಿ ಪ್ರದರ್ಶಿಸಿರುವ ಘಟನೆ ಜಿಲ್ಲೆಯ ಚಿಂಚೋಳಿ ಪಟ್ಟಣದ ಪುರಸಭೆ ಕಚೇರಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಪುರಸಭೆ ಮುಖ್ಯಾಧಿಕಾರಿಯ ಮೇಲೆ ಸದಸ್ಯ ಹಲ್ಲೆ ನಡೆಸಿದ್ದಾನೆ.

ಪುರಸಭೆಯ ಮುಖ್ಯಾಧಿಕಾರಿ ಅಭಯ್ ಮೇಲೆ ಚಿಂಚೋಳಿ ಪುರಸಭೆಯ ಸದಸ್ಯನಾಗಿರುವ ಆನಂದ್ ಟೈಗರ್, ತನ್ನ ಬೆಂಬಲಿಗ ಶಶಿಕುಮಾರ್ ಜತೆ ಆಗಮಿಸಿ ಹಲ್ಲೆ ಮಾಡಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಕಲಿ ಬಿಲ್‌ಗಳಿಗೆ ಸಹಿ ಮಾಡಿ ಚೆಕ್ ನೀಡಲು ಆನಂದ್ ಬೇಡಿಕೆ ಇಟ್ಟಿದ್ದ.

ಮುಖ್ಯಾಧಿಕಾರಿ ಅಭಯ್ ಮೇಲೆ ಒತ್ತಡ ಹಾಕಿದ್ದ. ಇವನ ಮಾತಿಗೆ ಮಣಿಯದೆ ಸಹಿ ಮಾಡದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಸದಸ್ಯ ಆನಂದ್ ಮತ್ತು ಆತನ ಸಹಚರ ಶಶಿಕುಮಾರ್ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಮೀನು ವಿಚಾರ: ಬಾಮೈದನ ಮೇಲೆ ಇಬ್ಬರು ಭಾವಂದಿರಿಂದ ಹಲ್ಲೆ, ಯಾವೂರಲ್ಲಿ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್