AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳಸಿಗೆ ಒಳ್ಳೆಯದಾಗುತ್ತೆ -ಸುಪ್ರೀಂ ರಿಲೀಫ್​ ಬಳಿಕ ಮುನಿರತ್ನ ಫಸ್ಟ್​ ರಿಯಾಕ್ಷನ್​

ಬೆಂಗಳೂರು: ತುಳಸಿ ಮುನಿರಾಜುಗೌಡ ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್​ ನೀಡಿದ ಆದೇಶದ ಬಳಿಕ ಟಿವಿ 9ಗೆ RR ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ​ ಪ್ರತಿಕ್ರಿಯಿಸಿದ್ದಾರೆ. ಆದೇಶ ಬಂದ ನಂತರ ದೊಡ್ಡಬಳ್ಳಾಪುರ ಬಳಿಯಿರುವ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಮುನ್ನ ಮುನಿರತ್ನ ಮಾತನಾಡಿದ್ದಾರೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ. ನಕಲಿ ವೋಟರ್ ಐಡಿ ಬಗ್ಗೆ ನನ್ನ ವಿರುದ್ಧ ಆರೋಪ ಕೇಳಬಂದಿತ್ತು. ಆ ಆರೋಪದ ನೋವು ಏನೆಂದು ನನಗೆ ಗೊತ್ತು. 25 ಸಾವಿರ ವೋಟ್​ ನಕಲಿ ಎಂದು […]

ತುಳಸಿಗೆ ಒಳ್ಳೆಯದಾಗುತ್ತೆ -ಸುಪ್ರೀಂ ರಿಲೀಫ್​ ಬಳಿಕ ಮುನಿರತ್ನ ಫಸ್ಟ್​ ರಿಯಾಕ್ಷನ್​
KUSHAL V
| Edited By: |

Updated on: Oct 13, 2020 | 1:00 PM

Share

ಬೆಂಗಳೂರು: ತುಳಸಿ ಮುನಿರಾಜುಗೌಡ ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್​ ನೀಡಿದ ಆದೇಶದ ಬಳಿಕ ಟಿವಿ 9ಗೆ RR ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ​ ಪ್ರತಿಕ್ರಿಯಿಸಿದ್ದಾರೆ. ಆದೇಶ ಬಂದ ನಂತರ ದೊಡ್ಡಬಳ್ಳಾಪುರ ಬಳಿಯಿರುವ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಮುನ್ನ ಮುನಿರತ್ನ ಮಾತನಾಡಿದ್ದಾರೆ.

ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ. ನಕಲಿ ವೋಟರ್ ಐಡಿ ಬಗ್ಗೆ ನನ್ನ ವಿರುದ್ಧ ಆರೋಪ ಕೇಳಬಂದಿತ್ತು. ಆ ಆರೋಪದ ನೋವು ಏನೆಂದು ನನಗೆ ಗೊತ್ತು. 25 ಸಾವಿರ ವೋಟ್​ ನಕಲಿ ಎಂದು ಆರೋಪಿಸುತ್ತಿದ್ದರು. ಈಗ ಕೋರ್ಟ್​ ತೀರ್ಪಿನಿಂದ ಇದು ಸ್ಪಷ್ಟವಾಗಿದೆ. 25 ಸಾವಿರ ವೋಟ್ ಮುನಿರತ್ನಗೆ ಬಂದಿದೆ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಏನೂ ಮಾತಾಡಲ್ಲ ತುಳಸಿ ಮುನಿರಾಜುಗೌಡಗೆ ಒಳ್ಳೆಯದಾಗುತ್ತೆ. ಪಕ್ಷದ ಸೂಚನೆ ಮೇರೆಗೆ ನಾವು ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಏನೂ ಮಾತಾಡಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಹಾಗಾಗಿ ಆ ಹೆಣ್ಣು ಮಗಳು ಸ್ಪರ್ಧೆ ಮಾಡಿದ್ದಾರೆ ಎಂದು ಟಿವಿ9ಗೆ RR ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ​ ಪ್ರತಿಕ್ರಿಯಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್