AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳಸಿಗೆ ಒಳ್ಳೆಯದಾಗುತ್ತೆ -ಸುಪ್ರೀಂ ರಿಲೀಫ್​ ಬಳಿಕ ಮುನಿರತ್ನ ಫಸ್ಟ್​ ರಿಯಾಕ್ಷನ್​

ಬೆಂಗಳೂರು: ತುಳಸಿ ಮುನಿರಾಜುಗೌಡ ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್​ ನೀಡಿದ ಆದೇಶದ ಬಳಿಕ ಟಿವಿ 9ಗೆ RR ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ​ ಪ್ರತಿಕ್ರಿಯಿಸಿದ್ದಾರೆ. ಆದೇಶ ಬಂದ ನಂತರ ದೊಡ್ಡಬಳ್ಳಾಪುರ ಬಳಿಯಿರುವ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಮುನ್ನ ಮುನಿರತ್ನ ಮಾತನಾಡಿದ್ದಾರೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ. ನಕಲಿ ವೋಟರ್ ಐಡಿ ಬಗ್ಗೆ ನನ್ನ ವಿರುದ್ಧ ಆರೋಪ ಕೇಳಬಂದಿತ್ತು. ಆ ಆರೋಪದ ನೋವು ಏನೆಂದು ನನಗೆ ಗೊತ್ತು. 25 ಸಾವಿರ ವೋಟ್​ ನಕಲಿ ಎಂದು […]

ತುಳಸಿಗೆ ಒಳ್ಳೆಯದಾಗುತ್ತೆ -ಸುಪ್ರೀಂ ರಿಲೀಫ್​ ಬಳಿಕ ಮುನಿರತ್ನ ಫಸ್ಟ್​ ರಿಯಾಕ್ಷನ್​
KUSHAL V
| Edited By: |

Updated on: Oct 13, 2020 | 1:00 PM

Share

ಬೆಂಗಳೂರು: ತುಳಸಿ ಮುನಿರಾಜುಗೌಡ ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್​ ನೀಡಿದ ಆದೇಶದ ಬಳಿಕ ಟಿವಿ 9ಗೆ RR ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ​ ಪ್ರತಿಕ್ರಿಯಿಸಿದ್ದಾರೆ. ಆದೇಶ ಬಂದ ನಂತರ ದೊಡ್ಡಬಳ್ಳಾಪುರ ಬಳಿಯಿರುವ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಮುನ್ನ ಮುನಿರತ್ನ ಮಾತನಾಡಿದ್ದಾರೆ.

ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ. ನಕಲಿ ವೋಟರ್ ಐಡಿ ಬಗ್ಗೆ ನನ್ನ ವಿರುದ್ಧ ಆರೋಪ ಕೇಳಬಂದಿತ್ತು. ಆ ಆರೋಪದ ನೋವು ಏನೆಂದು ನನಗೆ ಗೊತ್ತು. 25 ಸಾವಿರ ವೋಟ್​ ನಕಲಿ ಎಂದು ಆರೋಪಿಸುತ್ತಿದ್ದರು. ಈಗ ಕೋರ್ಟ್​ ತೀರ್ಪಿನಿಂದ ಇದು ಸ್ಪಷ್ಟವಾಗಿದೆ. 25 ಸಾವಿರ ವೋಟ್ ಮುನಿರತ್ನಗೆ ಬಂದಿದೆ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಏನೂ ಮಾತಾಡಲ್ಲ ತುಳಸಿ ಮುನಿರಾಜುಗೌಡಗೆ ಒಳ್ಳೆಯದಾಗುತ್ತೆ. ಪಕ್ಷದ ಸೂಚನೆ ಮೇರೆಗೆ ನಾವು ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಏನೂ ಮಾತಾಡಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಹಾಗಾಗಿ ಆ ಹೆಣ್ಣು ಮಗಳು ಸ್ಪರ್ಧೆ ಮಾಡಿದ್ದಾರೆ ಎಂದು ಟಿವಿ9ಗೆ RR ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ​ ಪ್ರತಿಕ್ರಿಯಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ