AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳಸಿಗೆ ಒಳ್ಳೆಯದಾಗುತ್ತೆ -ಸುಪ್ರೀಂ ರಿಲೀಫ್​ ಬಳಿಕ ಮುನಿರತ್ನ ಫಸ್ಟ್​ ರಿಯಾಕ್ಷನ್​

ಬೆಂಗಳೂರು: ತುಳಸಿ ಮುನಿರಾಜುಗೌಡ ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್​ ನೀಡಿದ ಆದೇಶದ ಬಳಿಕ ಟಿವಿ 9ಗೆ RR ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ​ ಪ್ರತಿಕ್ರಿಯಿಸಿದ್ದಾರೆ. ಆದೇಶ ಬಂದ ನಂತರ ದೊಡ್ಡಬಳ್ಳಾಪುರ ಬಳಿಯಿರುವ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಮುನ್ನ ಮುನಿರತ್ನ ಮಾತನಾಡಿದ್ದಾರೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ. ನಕಲಿ ವೋಟರ್ ಐಡಿ ಬಗ್ಗೆ ನನ್ನ ವಿರುದ್ಧ ಆರೋಪ ಕೇಳಬಂದಿತ್ತು. ಆ ಆರೋಪದ ನೋವು ಏನೆಂದು ನನಗೆ ಗೊತ್ತು. 25 ಸಾವಿರ ವೋಟ್​ ನಕಲಿ ಎಂದು […]

ತುಳಸಿಗೆ ಒಳ್ಳೆಯದಾಗುತ್ತೆ -ಸುಪ್ರೀಂ ರಿಲೀಫ್​ ಬಳಿಕ ಮುನಿರತ್ನ ಫಸ್ಟ್​ ರಿಯಾಕ್ಷನ್​
KUSHAL V
| Edited By: |

Updated on: Oct 13, 2020 | 1:00 PM

Share

ಬೆಂಗಳೂರು: ತುಳಸಿ ಮುನಿರಾಜುಗೌಡ ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್​ ನೀಡಿದ ಆದೇಶದ ಬಳಿಕ ಟಿವಿ 9ಗೆ RR ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ​ ಪ್ರತಿಕ್ರಿಯಿಸಿದ್ದಾರೆ. ಆದೇಶ ಬಂದ ನಂತರ ದೊಡ್ಡಬಳ್ಳಾಪುರ ಬಳಿಯಿರುವ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಮುನ್ನ ಮುನಿರತ್ನ ಮಾತನಾಡಿದ್ದಾರೆ.

ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ. ನಕಲಿ ವೋಟರ್ ಐಡಿ ಬಗ್ಗೆ ನನ್ನ ವಿರುದ್ಧ ಆರೋಪ ಕೇಳಬಂದಿತ್ತು. ಆ ಆರೋಪದ ನೋವು ಏನೆಂದು ನನಗೆ ಗೊತ್ತು. 25 ಸಾವಿರ ವೋಟ್​ ನಕಲಿ ಎಂದು ಆರೋಪಿಸುತ್ತಿದ್ದರು. ಈಗ ಕೋರ್ಟ್​ ತೀರ್ಪಿನಿಂದ ಇದು ಸ್ಪಷ್ಟವಾಗಿದೆ. 25 ಸಾವಿರ ವೋಟ್ ಮುನಿರತ್ನಗೆ ಬಂದಿದೆ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಏನೂ ಮಾತಾಡಲ್ಲ ತುಳಸಿ ಮುನಿರಾಜುಗೌಡಗೆ ಒಳ್ಳೆಯದಾಗುತ್ತೆ. ಪಕ್ಷದ ಸೂಚನೆ ಮೇರೆಗೆ ನಾವು ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಬಗ್ಗೆ ಏನೂ ಮಾತಾಡಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಹಾಗಾಗಿ ಆ ಹೆಣ್ಣು ಮಗಳು ಸ್ಪರ್ಧೆ ಮಾಡಿದ್ದಾರೆ ಎಂದು ಟಿವಿ9ಗೆ RR ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರತ್ನ​ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ