AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಾರಿಯಾಗಿದ್ದಾನೆ: Covid ಆಸ್ಪತ್ರೆಯಿಂದ ಅತ್ಯಾಚಾರಿ, ಕೊಲೆ ಆರೋಪಿ!

ಮಂಡ್ಯ: ಜಿಲ್ಲೆಯ ಕೊವಿಡ್ ಆಸ್ಪತ್ರೆಯಿಂದ ಕೊಲೆ ಆರೋಪಿಯೊಬ್ಬ ಪರಾರಿಯಾದ್ದಾನೆ ಎಂದು ತಿಳಿದುಬಂದಿದೆ. MIMS ಆಸ್ಪತ್ರೆಯ ಜೈಲ್ ವಾರ್ಡ್​ನಿಂದ ಕೊಲೆ ಆರೋಪಿ ಕುಮಾರ್ ಎಸ್ಕೇಪ್ ಆಗಿದ್ದಾನೆ. ಭಿಕ್ಷುಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದ ಆರೋಪಿ ಕುಮಾರ್​ ಜಿಲ್ಲೆಯ ಕೀಲಾರ ಗ್ರಾಮದ ನಿವಾಸಿ. ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಕುಮಾರ್​ನನ್ನು ಬಂಧಿಸಲಾಗಿತ್ತು. ಈ ವೇಳೆ ಆರೋಪಿಗೆ ಕೊರೊನಾ ಪಾಸಿಟಿವ್​ ವರದಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ಕುಮಾರ್​ ಗುಣಮುಖನಾಗಿ ಡಿಸ್ಚಾರ್ಜ್ ಆಗುವ ಸಂದರ್ಭದಲ್ಲಿ ಪೊಲೀಸರ ಕಣ್ತಪ್ಪಿಸಿ‌, ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. […]

ಪರಾರಿಯಾಗಿದ್ದಾನೆ: Covid ಆಸ್ಪತ್ರೆಯಿಂದ ಅತ್ಯಾಚಾರಿ, ಕೊಲೆ ಆರೋಪಿ!
KUSHAL V
|

Updated on:Aug 25, 2020 | 2:48 PM

Share

ಮಂಡ್ಯ: ಜಿಲ್ಲೆಯ ಕೊವಿಡ್ ಆಸ್ಪತ್ರೆಯಿಂದ ಕೊಲೆ ಆರೋಪಿಯೊಬ್ಬ ಪರಾರಿಯಾದ್ದಾನೆ ಎಂದು ತಿಳಿದುಬಂದಿದೆ.

MIMS ಆಸ್ಪತ್ರೆಯ ಜೈಲ್ ವಾರ್ಡ್​ನಿಂದ ಕೊಲೆ ಆರೋಪಿ ಕುಮಾರ್ ಎಸ್ಕೇಪ್ ಆಗಿದ್ದಾನೆ. ಭಿಕ್ಷುಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದ ಆರೋಪಿ ಕುಮಾರ್​ ಜಿಲ್ಲೆಯ ಕೀಲಾರ ಗ್ರಾಮದ ನಿವಾಸಿ.

ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಕುಮಾರ್​ನನ್ನು ಬಂಧಿಸಲಾಗಿತ್ತು. ಈ ವೇಳೆ ಆರೋಪಿಗೆ ಕೊರೊನಾ ಪಾಸಿಟಿವ್​ ವರದಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿತ್ತು.

ಕುಮಾರ್​ ಗುಣಮುಖನಾಗಿ ಡಿಸ್ಚಾರ್ಜ್ ಆಗುವ ಸಂದರ್ಭದಲ್ಲಿ ಪೊಲೀಸರ ಕಣ್ತಪ್ಪಿಸಿ‌, ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಇದೀಗ, ಮಂಡ್ಯ ಪೂರ್ವ ಠಾಣಾ ಪೊಲೀಸರಿಂದ ಆರೋಪಿಗಾಗಿ ಶೋಧಕಾರ್ಯ ನಡೆಯುತ್ತಿದೆ.

Published On - 2:45 pm, Tue, 25 August 20

ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ