AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡಲ್ಲ ಅಂದಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗೆ ಹೀಗಾ ಮಾಡೋದು!

ಬೆಳಗಾವಿ: ಸಾಲ ನೀಡದ ಕಾರಣ ಬ್ಯಾಂಕ್​ ಸಿಬ್ಬಂದಿಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿರುವ ಘಟನೆ ಹುಕ್ಕೇರಿ ತಾಲೂಕಿನ‌ ಅವರಗೋಳ ಗ್ರಾಮದಲ್ಲಿ ನಡೆದಿದೆ. ಕೊಡಲಿ ಹಿಡಿದು ಪ್ರಾಥಮಿಕ ಕೃಷಿ ಪತ್ತಿನ‌ ಬ್ಯಾಂಕ್ ಸಿಬ್ಬಂದಿಗೆ ಕೊಲೆ ಆರೋಪಿ ಶಂಕರ ಕರಗುಪ್ಪಿ ಬೆದರಿಕೆ ಹಾಕಿದ್ದಾನೆ. ಆರೋಪಿ ಶಂಕರ ಕರಗುಪ್ಪಿ, ಸ್ವಂತ ಸಹೋದರನನ್ನು ಕೊಂದು ಜೈಲಿಗೆ ಹೋಗಿ ಬೇಲ್ ಮೇಲೆ ಹೊರ ಬಂದಿದ್ದ. ಕೊಡಲಿ‌ ಹಿಡಿದು ಬಂದ ಆರೋಪಿಯನ್ನ ನೋಡಿ ಸಿಬ್ಬಂದಿ ಬ್ಯಾಂಕ್​ನಿಂದ ಪರಾರಿಯಾಗಿದ್ದಾರೆ. ಸದ್ಯ ಆರೋಪಿಯನ್ನು ಹುಕ್ಕೇರಿ‌ ಪೊಲೀಸರು ವಶಕ್ಕೆ ಪಡೆದು […]

ಸಾಲ ಕೊಡಲ್ಲ ಅಂದಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗೆ ಹೀಗಾ ಮಾಡೋದು!
ಸಾಧು ಶ್ರೀನಾಥ್​
| Edited By: |

Updated on:Jul 01, 2020 | 5:23 PM

Share

ಬೆಳಗಾವಿ: ಸಾಲ ನೀಡದ ಕಾರಣ ಬ್ಯಾಂಕ್​ ಸಿಬ್ಬಂದಿಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿರುವ ಘಟನೆ ಹುಕ್ಕೇರಿ ತಾಲೂಕಿನ‌ ಅವರಗೋಳ ಗ್ರಾಮದಲ್ಲಿ ನಡೆದಿದೆ. ಕೊಡಲಿ ಹಿಡಿದು ಪ್ರಾಥಮಿಕ ಕೃಷಿ ಪತ್ತಿನ‌ ಬ್ಯಾಂಕ್ ಸಿಬ್ಬಂದಿಗೆ ಕೊಲೆ ಆರೋಪಿ ಶಂಕರ ಕರಗುಪ್ಪಿ ಬೆದರಿಕೆ ಹಾಕಿದ್ದಾನೆ.

ಆರೋಪಿ ಶಂಕರ ಕರಗುಪ್ಪಿ, ಸ್ವಂತ ಸಹೋದರನನ್ನು ಕೊಂದು ಜೈಲಿಗೆ ಹೋಗಿ ಬೇಲ್ ಮೇಲೆ ಹೊರ ಬಂದಿದ್ದ. ಕೊಡಲಿ‌ ಹಿಡಿದು ಬಂದ ಆರೋಪಿಯನ್ನ ನೋಡಿ ಸಿಬ್ಬಂದಿ ಬ್ಯಾಂಕ್​ನಿಂದ ಪರಾರಿಯಾಗಿದ್ದಾರೆ. ಸದ್ಯ ಆರೋಪಿಯನ್ನು ಹುಕ್ಕೇರಿ‌ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 5:22 pm, Wed, 1 July 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು