AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಬೆಟ್ ಯುವಕನ ಹತ್ಯೆ ಯತ್ನ, 8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಮೈಸೂರು:ಎಂಟು ವರ್ಷದ ಹಿಂದೆ ಡ್ರ್ಯಾಗರ್​ನಿಂದ ಚುಚ್ಚಿ ಟಿಬೆಟ್ ಯುವಕನ ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ದುಬೈ, ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದರು ಮೈಸೂರಿನಲ್ಲಿ ಎಂಟು ವರ್ಷದ ಹಿಂದೆ ಟಿಬೆಟ್​ ಯುವಕ ತನ್ ಜಿನ್ ದರ್ ಗ್ಯಾಲ್​ನನ್ನು ಡ್ರ್ಯಾಗರ್​ನಿಂದ ಚುಚ್ಚಿ, ಸಲೀಂ ಪಾಷಾ,ಸಲ್ಮಾನ್ ಪಾಷಾ, ಇಸ್ಮಾಯಿಲ್ ಖಾನ್ ಎಂಬ ಆರೋಪಿಗಳು ಕೊಲ್ಲುವ ಯತ್ನ ನಡೆಸಿದ್ದರು. ಪ್ರಕರಣದ ನಂತರ ಈ ಆರೋಪಿಗಳು ದುಬೈ ಹಾಗೂ ಕೆಲ ಕಾಲ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದರು. ಎಂಟು ವರ್ಷಗಳ ಕಾಲ […]

ಟಿಬೆಟ್ ಯುವಕನ ಹತ್ಯೆ ಯತ್ನ, 8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Sep 02, 2020 | 12:45 PM

Share

ಮೈಸೂರು:ಎಂಟು ವರ್ಷದ ಹಿಂದೆ ಡ್ರ್ಯಾಗರ್​ನಿಂದ ಚುಚ್ಚಿ ಟಿಬೆಟ್ ಯುವಕನ ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳು ದುಬೈ, ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದರು ಮೈಸೂರಿನಲ್ಲಿ ಎಂಟು ವರ್ಷದ ಹಿಂದೆ ಟಿಬೆಟ್​ ಯುವಕ ತನ್ ಜಿನ್ ದರ್ ಗ್ಯಾಲ್​ನನ್ನು ಡ್ರ್ಯಾಗರ್​ನಿಂದ ಚುಚ್ಚಿ, ಸಲೀಂ ಪಾಷಾ,ಸಲ್ಮಾನ್ ಪಾಷಾ, ಇಸ್ಮಾಯಿಲ್ ಖಾನ್ ಎಂಬ ಆರೋಪಿಗಳು ಕೊಲ್ಲುವ ಯತ್ನ ನಡೆಸಿದ್ದರು. ಪ್ರಕರಣದ ನಂತರ ಈ ಆರೋಪಿಗಳು ದುಬೈ ಹಾಗೂ ಕೆಲ ಕಾಲ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದರು.

ಎಂಟು ವರ್ಷಗಳ ಕಾಲ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ಈಗ ಮೈಸೂರಿನ ದೇವರಾಜ ಠಾಣೆಯ ಪೊಲೀಸರು ಬಂಧಿಸಿದ್ದು, ವಿಚಾರಣೆಯ ನಂತರ ನ್ಯಾಯಲಯಕ್ಕೆ ಹಾಜರು ಪಡಿಸಲಿದ್ದಾರೆ.

Published On - 12:45 pm, Wed, 2 September 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ