AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಾಪ್ ಗ್ರೂಪ್​ನಲ್ಲಿ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

ಕಾರವಾರ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್​ಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆಯಂತೆ. ಹೀಗಾಗಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ. ವಾಟ್ಸಾಪ್ ಗ್ರೂಪ್‌ವೊಂದರಲ್ಲಿ ವ್ಯಕ್ತಿಯೊಬ್ಬರು ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೊಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದೂ ಎಚ್ಚರಿಸಿದ್ದರು. ಹೀಗಾಗಿ ಜಿಲ್ಲಾಧಿಕಾರಿಯವರ ಹೇಳಿಕೆಯ ಸುದ್ದಿಯನ್ನು […]

ವಾಟ್ಸಾಪ್ ಗ್ರೂಪ್​ನಲ್ಲಿ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ
ಆಯೇಷಾ ಬಾನು
| Edited By: |

Updated on:Jul 29, 2020 | 1:42 PM

Share

ಕಾರವಾರ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್​ಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆಯಂತೆ. ಹೀಗಾಗಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ವೊಂದರಲ್ಲಿ ವ್ಯಕ್ತಿಯೊಬ್ಬರು ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೊಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು.

ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದೂ ಎಚ್ಚರಿಸಿದ್ದರು. ಹೀಗಾಗಿ ಜಿಲ್ಲಾಧಿಕಾರಿಯವರ ಹೇಳಿಕೆಯ ಸುದ್ದಿಯನ್ನು ಉಲ್ಲೇಖಿಸಿ ವಾಟ್ಸಾಪ್ ಗ್ರೂಪಲ್ಲಿ ಚರ್ಚೆಯಾಗಿದೆ. ಈ ವೇಳೆ ತುಳುವಿನಲ್ಲಿ ಹತ್ಯೆಯ ಬೆದರಿಕೆ ಹಾಕಿದ್ದಾರೆ.

Published On - 2:06 pm, Tue, 28 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ