AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಿಎಸ್‌ವೈ-ಸಿದ್ದು ಕೊರೊನಾದಿಂದ ಚೇತರಿಸಿಕೊಳ್ಳಲು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ

ಕಾರವಾರ: ಕೊರೊನಾ ಸೋಂಕಿಗೆ ಒಳಗಾಗಿರುವ ರಾಜ್ಯದ ಹಾಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಗ ಗುಣಮುಖರಾಗಲಿ ಎಂದು ಶಿರಸಿಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಹೌದು ಉತ್ತರ ಕನ್ನಡ ಜಿಲ್ಲೆ ಶಿರಸಿ ಪಟ್ಟಣದ ದರ್ಗಾದಲ್ಲಿ ಸ್ಥಳೀಯ ಮುಸ್ಲಿಂ ಧರ್ಮೀಯರು ಮುಖ್ಯಮಂತ್ರಿ ಬಿಎಸ್‌ವೈ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಈ ಪಾರ್ಥನೆಯಲ್ಲಿ ನೂರಾರು ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕಿನ‌ ನಿಯಂತ್ರಣಕ್ಕೆ […]

ಸಿಎಂ ಬಿಎಸ್‌ವೈ-ಸಿದ್ದು ಕೊರೊನಾದಿಂದ ಚೇತರಿಸಿಕೊಳ್ಳಲು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ
Guru
|

Updated on: Aug 04, 2020 | 2:56 PM

Share

ಕಾರವಾರ: ಕೊರೊನಾ ಸೋಂಕಿಗೆ ಒಳಗಾಗಿರುವ ರಾಜ್ಯದ ಹಾಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಗ ಗುಣಮುಖರಾಗಲಿ ಎಂದು ಶಿರಸಿಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.

ಹೌದು ಉತ್ತರ ಕನ್ನಡ ಜಿಲ್ಲೆ ಶಿರಸಿ ಪಟ್ಟಣದ ದರ್ಗಾದಲ್ಲಿ ಸ್ಥಳೀಯ ಮುಸ್ಲಿಂ ಧರ್ಮೀಯರು ಮುಖ್ಯಮಂತ್ರಿ ಬಿಎಸ್‌ವೈ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.

ಈ ಪಾರ್ಥನೆಯಲ್ಲಿ ನೂರಾರು ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕಿನ‌ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಗುಣಮುಖರಾಗಲೆಂದು ಪ್ರಾರ್ಥನೆ ಮಾಡಿದ್ದಾಗಿ ಪಾಲ್ಗೊಂಡವರು ತಿಳಿಸಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್