AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುಮ್ಮಿಕ್ಕಿ ಹರಿಯುತಿದೆ ಮುತ್ಯಾಲಮಡು‌ವು ಜಲಪಾತ.. ಬೆಂಗಳೂರಿಗರನ್ನು ಕೈಬೀಸಿ ಕರೆಯುತಿದೆ!

ಬೆಂಗಳೂರು: ಆನೇಕಲ್ ಸುತ್ತಮುತ್ತ ಉತ್ತಮ ವರ್ಷಧಾರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣವಾದ ಮುತ್ಯಾಲಮಡು‌ವು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಈ ಜಲಪಾತ ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿದೆ. ಭೋರ್ಗರೆದು ಹರಿಯುತ್ತಿರುವ ಮುತ್ಯಾಲಮಡು‌ವು ಜಲಪಾತವನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಸುಮಾರು 30 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿರುವ ಮುತ್ಯಾಲಮಡು ಜಲಪಾತದ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ತಂಡೋಪತಂಡವಾಗಿ ಬರುತ್ತಿದ್ದಾರೆ.

ಧುಮ್ಮಿಕ್ಕಿ ಹರಿಯುತಿದೆ ಮುತ್ಯಾಲಮಡು‌ವು ಜಲಪಾತ.. ಬೆಂಗಳೂರಿಗರನ್ನು ಕೈಬೀಸಿ ಕರೆಯುತಿದೆ!
KUSHAL V
|

Updated on:Oct 21, 2020 | 1:09 PM

Share

ಬೆಂಗಳೂರು: ಆನೇಕಲ್ ಸುತ್ತಮುತ್ತ ಉತ್ತಮ ವರ್ಷಧಾರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣವಾದ ಮುತ್ಯಾಲಮಡು‌ವು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಈ ಜಲಪಾತ ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿದೆ. ಭೋರ್ಗರೆದು ಹರಿಯುತ್ತಿರುವ ಮುತ್ಯಾಲಮಡು‌ವು ಜಲಪಾತವನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಸುಮಾರು 30 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿರುವ ಮುತ್ಯಾಲಮಡು ಜಲಪಾತದ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ತಂಡೋಪತಂಡವಾಗಿ ಬರುತ್ತಿದ್ದಾರೆ.

Published On - 1:05 pm, Wed, 21 October 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?