AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುಮ್ಮಿಕ್ಕಿ ಹರಿಯುತಿದೆ ಮುತ್ಯಾಲಮಡು‌ವು ಜಲಪಾತ.. ಬೆಂಗಳೂರಿಗರನ್ನು ಕೈಬೀಸಿ ಕರೆಯುತಿದೆ!

ಬೆಂಗಳೂರು: ಆನೇಕಲ್ ಸುತ್ತಮುತ್ತ ಉತ್ತಮ ವರ್ಷಧಾರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣವಾದ ಮುತ್ಯಾಲಮಡು‌ವು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಈ ಜಲಪಾತ ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿದೆ. ಭೋರ್ಗರೆದು ಹರಿಯುತ್ತಿರುವ ಮುತ್ಯಾಲಮಡು‌ವು ಜಲಪಾತವನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಸುಮಾರು 30 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿರುವ ಮುತ್ಯಾಲಮಡು ಜಲಪಾತದ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ತಂಡೋಪತಂಡವಾಗಿ ಬರುತ್ತಿದ್ದಾರೆ.

ಧುಮ್ಮಿಕ್ಕಿ ಹರಿಯುತಿದೆ ಮುತ್ಯಾಲಮಡು‌ವು ಜಲಪಾತ.. ಬೆಂಗಳೂರಿಗರನ್ನು ಕೈಬೀಸಿ ಕರೆಯುತಿದೆ!
KUSHAL V
|

Updated on:Oct 21, 2020 | 1:09 PM

Share

ಬೆಂಗಳೂರು: ಆನೇಕಲ್ ಸುತ್ತಮುತ್ತ ಉತ್ತಮ ವರ್ಷಧಾರೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣವಾದ ಮುತ್ಯಾಲಮಡು‌ವು ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಈ ಜಲಪಾತ ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿದೆ. ಭೋರ್ಗರೆದು ಹರಿಯುತ್ತಿರುವ ಮುತ್ಯಾಲಮಡು‌ವು ಜಲಪಾತವನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಸುಮಾರು 30 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿರುವ ಮುತ್ಯಾಲಮಡು ಜಲಪಾತದ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ತಂಡೋಪತಂಡವಾಗಿ ಬರುತ್ತಿದ್ದಾರೆ.

Published On - 1:05 pm, Wed, 21 October 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ