AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಮಂದಿರ ಪಕ್ಕದಲ್ಲಿಯೇ ಕರ್ನಾಟಕ ಯಾತ್ರಿ ನಿವಾಸ ಕಟ್ಟುತ್ತಾ ರಾಜ್ಯ ಸರ್ಕಾರ?

ಅಯೋಧ್ಯಾ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದಕ್ಕಾಗಿ ಭರ್ಜರಿ ಸಿದ್ದತೆ ನಡೆದಿದೆ. ಈ ನಡುವೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಹೋಗುವ ಕರ್ನಾಟಕದ ಭಕ್ತರಿಗಾಗಿ ಅಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಕರ್ನಾಟಕದ ಮುಜರಾಯಿ ಇಲಾಖೆ ಮುಂದಾಗಿದೆ. ಈ ಸಂಬಂಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಪತ್ರ ಬರೆದು ಕರ್ನಾಟಕದ ಯಾತ್ರಿ ನಿವಾಸಕ್ಕೆ ಜಮೀನು ಕೇಳುವಂತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ […]

ಶ್ರೀರಾಮ ಮಂದಿರ ಪಕ್ಕದಲ್ಲಿಯೇ ಕರ್ನಾಟಕ ಯಾತ್ರಿ ನಿವಾಸ ಕಟ್ಟುತ್ತಾ ರಾಜ್ಯ ಸರ್ಕಾರ?
Guru
|

Updated on: Aug 04, 2020 | 2:08 PM

Share

ಅಯೋಧ್ಯಾ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದಕ್ಕಾಗಿ ಭರ್ಜರಿ ಸಿದ್ದತೆ ನಡೆದಿದೆ. ಈ ನಡುವೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಹೋಗುವ ಕರ್ನಾಟಕದ ಭಕ್ತರಿಗಾಗಿ ಅಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಕರ್ನಾಟಕದ ಮುಜರಾಯಿ ಇಲಾಖೆ ಮುಂದಾಗಿದೆ.

ಈ ಸಂಬಂಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಪತ್ರ ಬರೆದು ಕರ್ನಾಟಕದ ಯಾತ್ರಿ ನಿವಾಸಕ್ಕೆ ಜಮೀನು ಕೇಳುವಂತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿದ್ದಾರೆ.

ಕರ್ನಾಟಕದಿಂದ‌ ಅಯೋಧ್ಯೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಯಾತ್ರಿ‌ ನಿವಾಸ ನಿರ್ಮಿಸಲು ಕನಿಷ್ಠ ೩ ರಿಂದ ೫ ಎಕರೆ ಭೂಮಿ ಮೀಸಲಿಡಲು ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುವಂತೆ ಸಿಎಂ ಯಡಿಯೂರಪ್ಪಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಒಂದು ವೇಳೆ ಯೋಗಿ ಆದಿತ್ಯನಾಥ್‌ ಕರ್ನಾಟಕ ಸರ್ಕಾರದ ಮನವಿಗೆ ಒಪ್ಪಿದರೆ ಶ್ರೀರಾಮ ಮಂದಿರದ ಆಸುಪಾಸಿನಲ್ಲಿಯೇ ಸುಸಜ್ಜಿತ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣವಾಗಲಿದೆ. ಇದಕ್ಕಾಗಿ ಕರ್ನಾಟಕದ ದಾರ್ಮಿಕ ದತ್ತಿ ಇಲಾಖೆ ತಯಾರಿ ಆರಂಭಿಸಿದೆ.

Follow Us
Guru
Guru
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ