AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ರಾಜಕೀಯ ಮಾಡಲು ದೆಹಲಿಗೆ ಹೋಗಿರಲಿಲ್ಲ: ವಿಜಯೇಂದ್ರ

ಬೆಂಗಳೂರು: ನನ್ನ ದೆಹಲಿ ಭೇಟಿಗೆ ರಾಜಕಾರಣದ ಬಣ್ಣ ಬಳಿಯುವುದು ಬೇಡ. ನಾನು ರಾಜಕೀಯ ಮಾಡಲು ದೆಹಲಿಗೆ ಹೋಗಿರಲಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಾನು ವೈಯಕ್ತಿಕ ಕಾರ್ಯದ ನಿಮಿತ್ತ ದೆಹಲಿಗೆ ಹೋಗಿದ್ದೆ. ಈ ಸಂದರ್ಭ ಯಾವುದೇ ನಾಯಕರನ್ನು ಭೇಟಿ ಮಾಡುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು. ಮರಾಠ ನಿಗಮವನ್ನು ಸರ್ಕಾರ ಭಾಷೆಯ ಆಧಾರದ ಮೇಲೆ ರಚಿಸಿಲ್ಲ. ಮರಾಠಿಗರು ಕರ್ನಾಟಕದಲ್ಲಿ ಹಲವು ವರ್ಷಗಳಿಂದ ವಾಸಿವಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ಬಿಜೆಪಿಯ ಉದ್ದೇಶ. ತಪ್ಪು ಕಲ್ಪನೆಗಳು […]

ನಾನು ರಾಜಕೀಯ ಮಾಡಲು ದೆಹಲಿಗೆ ಹೋಗಿರಲಿಲ್ಲ: ವಿಜಯೇಂದ್ರ
ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 23, 2020 | 12:13 PM

Share

ಬೆಂಗಳೂರು: ನನ್ನ ದೆಹಲಿ ಭೇಟಿಗೆ ರಾಜಕಾರಣದ ಬಣ್ಣ ಬಳಿಯುವುದು ಬೇಡ. ನಾನು ರಾಜಕೀಯ ಮಾಡಲು ದೆಹಲಿಗೆ ಹೋಗಿರಲಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಾನು ವೈಯಕ್ತಿಕ ಕಾರ್ಯದ ನಿಮಿತ್ತ ದೆಹಲಿಗೆ ಹೋಗಿದ್ದೆ. ಈ ಸಂದರ್ಭ ಯಾವುದೇ ನಾಯಕರನ್ನು ಭೇಟಿ ಮಾಡುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಮರಾಠ ನಿಗಮವನ್ನು ಸರ್ಕಾರ ಭಾಷೆಯ ಆಧಾರದ ಮೇಲೆ ರಚಿಸಿಲ್ಲ. ಮರಾಠಿಗರು ಕರ್ನಾಟಕದಲ್ಲಿ ಹಲವು ವರ್ಷಗಳಿಂದ ವಾಸಿವಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ಬಿಜೆಪಿಯ ಉದ್ದೇಶ. ತಪ್ಪು ಕಲ್ಪನೆಗಳು ಬೇಡ ಎಂದು ನುಡಿದರು.

ಬಸವಕಲ್ಯಾಣ ಕ್ಷೇತ್ರದತ್ತ ಹೆಚ್ಚು ಗಮನ ಕೊಡುವಂತೆ ವರಿಷ್ಠರು ನನಗೆ ಸೂಚಿಸಿದ್ದಾರೆ. ನಾನು ಮತ್ತು ಬೀದರ್ ಸಂಸದ ಭಗವಂತ ಖೂಬಾ ಸೇರಿ ಬಸವ ಕಲ್ಯಾಣ ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುತ್ತೇವೆ ಎಂದು ಹೇಳಿದರು.

ದೆಹಲಿಗೆ ಇಂದು ಸೋಮಣ್ಣ ವಸತಿ ಸಚಿವ ವಿ.ಸೋಮಣ್ಣ ಇಂದು (ನ.23) ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ, ಪುನಾರಚನೆ ಚರ್ಚೆಗಳು ಗರಿಗೆದರಿರುವ ಹಿನ್ನೆಲೆಯಲ್ಲಿ ಸೋಮಣ್ಣ ದೆಹಲಿ ಭೇಟಿ ಕುತೂಹಲ ಮೂಡಿಸಿದೆ.

ಈ ಹಿಂದೆ ರಮೇಶ್ ಜಾರಕಿಹೊಳಿ ದೆಹಲಿಗೆ ಭೇಟಿ ನೀಡಿ, ಅಲ್ಲಿಯೇ ಶಾಸಕರನ್ನು ಭೇಟಿಯಾಗಿದ್ದು ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ