AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನ ನಡೆದಿದೆ: ಸಿದ್ದರಾಮಯ್ಯ

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಾಟೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾವು ನೀಡಿದ ಹೇಳಿಕೆಯನ್ನು ತಿರುಚುವ ಪ್ರಯತ್ನ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. “ಮುಸ್ಲಿಂ ಮತ್ತು ಹಿಂದೂ ಮುಖಂಡರು ಶಾಂತಿ ಕಾಯ್ದುಕೊಳ್ಳಲು ಪ್ರಯತ್ನಿಸಬೇಕೆಂದು ನಾನು ಹೇಳಿದ್ದನ್ನು ಹಿಂದೂ–ವಿರೋಧಿ ಎಂಬಂತೆ ಚಿತ್ರಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ದೊಂಬಿ ನಡೆಸುವ ಮುಸ್ಲಿಮರಿಗೆ ಆ ಸಮುದಾಯದ ನಾಯಕರು ತಿಳಿ ಹೇಳಬೇಕು. ಹಾಗೆಯೇ, ಹಿಂದೂ ಮುಖಂಡರು ನವೀನ್​ನಂಥ ಹಿಂದೂಗಳಿಗೆ ದ್ವೇಷಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ […]

ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನ ನಡೆದಿದೆ: ಸಿದ್ದರಾಮಯ್ಯ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 12, 2020 | 2:19 PM

Share

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಾಟೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾವು ನೀಡಿದ ಹೇಳಿಕೆಯನ್ನು ತಿರುಚುವ ಪ್ರಯತ್ನ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.

ಮುಸ್ಲಿಂ ಮತ್ತು ಹಿಂದೂ ಮುಖಂಡರು ಶಾಂತಿ ಕಾಯ್ದುಕೊಳ್ಳಲು ಪ್ರಯತ್ನಿಸಬೇಕೆಂದು ನಾನು ಹೇಳಿದ್ದನ್ನು ಹಿಂದೂವಿರೋಧಿ ಎಂಬಂತೆ ಚಿತ್ರಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ದೊಂಬಿ ನಡೆಸುವ ಮುಸ್ಲಿಮರಿಗೆ ಆ ಸಮುದಾಯದ ನಾಯಕರು ತಿಳಿ ಹೇಳಬೇಕು. ಹಾಗೆಯೇ, ಹಿಂದೂ ಮುಖಂಡರು ನವೀನ್​ನಂಥ ಹಿಂದೂಗಳಿಗೆ ದ್ವೇಷಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡದಂತೆ ತಡೆಯಬೇಕು ಎಂದಿದ್ದೇನೆ. ಇದರಲ್ಲಿ ತಪ್ಪೇನಿದೆ?” ಅಂತ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರ್ಥಮಾಡಿಕೊಳ್ಳದೆ, ಪ್ರಮುಖ ಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವುದನ್ನು ಗಮನಿಸುತ್ತಿದ್ದರೆ ಇವರಿಗೆ ರಾಜ್ಯ ಮತ್ತು ಜನತೆಯ ಬಗ್ಗೆ ಕಾಳಜಿಯೆಷ್ಟಿದೆ ಎನ್ನುವುದು ಗೊತ್ತಾಗುತ್ತದೆ ಅಂತ ಜನ ಮಾತಾಡಿಕೊಳ್ಳುತ್ತಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!