AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಱಪಿಡ್ ಟೆಸ್ಟಿಂಗ್ ಕಿಟ್ ಮೈಸೂರಿಗೆ ಇನ್ನೂ ಬಂದಿಲ್ಲ, ಆದ್ರೆ ಬೇರೆ ಜಿಲ್ಲೆಗಳಿಗೆ ಕೊಟ್ಟಿದ್ದಾರೆ’

ಮೈಸೂರು: ಇಂದು ಬೆಳಗ್ಗೆ ಬಂದ ಕೊರೊನಾ ವರದಿಯಲ್ಲಿ ಮೈಸೂರಿನಲ್ಲಿ ಯಾವುದೇ ಕೇಸ್ ಪತ್ತೆಯಾಗಿಲ್ಲ. ಈ ಹಿಂದೆ ವಾರದಲ್ಲಿ 20 ಕೊರೊನಾ ಪಾಸಿಟಿವ್ ಕೇಸ್ ಬರುತ್ತಿದ್ದವು. ಈಗ ಅಂತಹ ಪರಿಸ್ಥಿತಿಯಿಂದ ಹೊರ ಬಂದಿದ್ದೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಜ್ಯುಬಿಲಿಯೆಂಟ್ ಕಾರ್ಖಾನೆಗೆ ಸಂಬಂಧಿಸಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮುಕ್ತಾಯವಾಗಿದೆ. ನಿತ್ಯವೂ ಮೂರು ಶಿಫ್ಟ್‌ಗಳಲ್ಲಿ ಮಾದರಿ ಸಂಗ್ರಹಣೆ ನಡೆಯುತ್ತಿದೆ. ಸ್ಯಾಂಪಲ್‌ ಕಲೆಕ್ಷನ್, ವರದಿ ತರಿಸಿಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಸದ್ಯ ಪಾಸಿಟಿವ್ ಕೇಸ್‌ಗಳ ಪ್ರಮಾಣ ಇಳಿಕೆಯಾಗಿದೆ […]

‘ಱಪಿಡ್ ಟೆಸ್ಟಿಂಗ್ ಕಿಟ್ ಮೈಸೂರಿಗೆ ಇನ್ನೂ ಬಂದಿಲ್ಲ, ಆದ್ರೆ ಬೇರೆ ಜಿಲ್ಲೆಗಳಿಗೆ ಕೊಟ್ಟಿದ್ದಾರೆ’
ಸಾಧು ಶ್ರೀನಾಥ್​
|

Updated on: Apr 26, 2020 | 2:36 PM

Share

ಮೈಸೂರು: ಇಂದು ಬೆಳಗ್ಗೆ ಬಂದ ಕೊರೊನಾ ವರದಿಯಲ್ಲಿ ಮೈಸೂರಿನಲ್ಲಿ ಯಾವುದೇ ಕೇಸ್ ಪತ್ತೆಯಾಗಿಲ್ಲ. ಈ ಹಿಂದೆ ವಾರದಲ್ಲಿ 20 ಕೊರೊನಾ ಪಾಸಿಟಿವ್ ಕೇಸ್ ಬರುತ್ತಿದ್ದವು. ಈಗ ಅಂತಹ ಪರಿಸ್ಥಿತಿಯಿಂದ ಹೊರ ಬಂದಿದ್ದೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ಜ್ಯುಬಿಲಿಯೆಂಟ್ ಕಾರ್ಖಾನೆಗೆ ಸಂಬಂಧಿಸಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮುಕ್ತಾಯವಾಗಿದೆ. ನಿತ್ಯವೂ ಮೂರು ಶಿಫ್ಟ್‌ಗಳಲ್ಲಿ ಮಾದರಿ ಸಂಗ್ರಹಣೆ ನಡೆಯುತ್ತಿದೆ. ಸ್ಯಾಂಪಲ್‌ ಕಲೆಕ್ಷನ್, ವರದಿ ತರಿಸಿಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಸದ್ಯ ಪಾಸಿಟಿವ್ ಕೇಸ್‌ಗಳ ಪ್ರಮಾಣ ಇಳಿಕೆಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಪಿಪಿಇ, ಮಾಸ್ಕ್‌ಗಳ ಕೊರತೆ ಇಲ್ಲ. ಱಪಿಡ್ ಟೆಸ್ಟಿಂಗ್ ಕಿಟ್ ಮೈಸೂರಿಗೆ ಇನ್ನೂ ಬಂದಿಲ್ಲ. ಬೇರೆ ಬೇರೆ ಜಿಲ್ಲೆಗಳಿಗೆ ಕೊಟ್ಟಿದ್ದಾರೆ. ನಮ್ಮಲ್ಲಿ ಇನ್ನಷ್ಟೆ ಸ್ವೀಕೃತಿ ಆಗಬೇಕಿದೆ ಎಂದರು.

ಐಸೋಲೇಷನ್ ಆಸ್ಪತ್ರೆ ಜತೆಗೆ ಇಎಸ್‌ಐ ಆಸ್ಪತ್ರೆಯಲ್ಲಿ 100 ಬೆಡ್ ರೆಡಿ ಇಟ್ಟುಕೊಂಡಿದ್ದೇವೆ. ಅಲ್ಲಿ 25 ವೆಂಟಿಲೇಟರ್ ಸಹ ಇವೆ. ಬಿ‌.ಎಂ.ಆಸ್ಪತ್ರೆಯನ್ನ ಕ್ವಾರಂಟೈನ್ ಮಾಡಲು ಮಾತ್ರ ಬಳಸಿಕೊಳ್ಳುತ್ತೇವೆ ಎಂದು ಡಿಸಿ ಅಭಿರಾಮ್ ಜಿ.ಶಂಕರ್ ಹೇಳಿದರು.

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್