AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಱಪಿಡ್ ಟೆಸ್ಟಿಂಗ್ ಕಿಟ್ ಮೈಸೂರಿಗೆ ಇನ್ನೂ ಬಂದಿಲ್ಲ, ಆದ್ರೆ ಬೇರೆ ಜಿಲ್ಲೆಗಳಿಗೆ ಕೊಟ್ಟಿದ್ದಾರೆ’

ಮೈಸೂರು: ಇಂದು ಬೆಳಗ್ಗೆ ಬಂದ ಕೊರೊನಾ ವರದಿಯಲ್ಲಿ ಮೈಸೂರಿನಲ್ಲಿ ಯಾವುದೇ ಕೇಸ್ ಪತ್ತೆಯಾಗಿಲ್ಲ. ಈ ಹಿಂದೆ ವಾರದಲ್ಲಿ 20 ಕೊರೊನಾ ಪಾಸಿಟಿವ್ ಕೇಸ್ ಬರುತ್ತಿದ್ದವು. ಈಗ ಅಂತಹ ಪರಿಸ್ಥಿತಿಯಿಂದ ಹೊರ ಬಂದಿದ್ದೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಜ್ಯುಬಿಲಿಯೆಂಟ್ ಕಾರ್ಖಾನೆಗೆ ಸಂಬಂಧಿಸಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮುಕ್ತಾಯವಾಗಿದೆ. ನಿತ್ಯವೂ ಮೂರು ಶಿಫ್ಟ್‌ಗಳಲ್ಲಿ ಮಾದರಿ ಸಂಗ್ರಹಣೆ ನಡೆಯುತ್ತಿದೆ. ಸ್ಯಾಂಪಲ್‌ ಕಲೆಕ್ಷನ್, ವರದಿ ತರಿಸಿಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಸದ್ಯ ಪಾಸಿಟಿವ್ ಕೇಸ್‌ಗಳ ಪ್ರಮಾಣ ಇಳಿಕೆಯಾಗಿದೆ […]

‘ಱಪಿಡ್ ಟೆಸ್ಟಿಂಗ್ ಕಿಟ್ ಮೈಸೂರಿಗೆ ಇನ್ನೂ ಬಂದಿಲ್ಲ, ಆದ್ರೆ ಬೇರೆ ಜಿಲ್ಲೆಗಳಿಗೆ ಕೊಟ್ಟಿದ್ದಾರೆ’
ಸಾಧು ಶ್ರೀನಾಥ್​
|

Updated on: Apr 26, 2020 | 2:36 PM

Share

ಮೈಸೂರು: ಇಂದು ಬೆಳಗ್ಗೆ ಬಂದ ಕೊರೊನಾ ವರದಿಯಲ್ಲಿ ಮೈಸೂರಿನಲ್ಲಿ ಯಾವುದೇ ಕೇಸ್ ಪತ್ತೆಯಾಗಿಲ್ಲ. ಈ ಹಿಂದೆ ವಾರದಲ್ಲಿ 20 ಕೊರೊನಾ ಪಾಸಿಟಿವ್ ಕೇಸ್ ಬರುತ್ತಿದ್ದವು. ಈಗ ಅಂತಹ ಪರಿಸ್ಥಿತಿಯಿಂದ ಹೊರ ಬಂದಿದ್ದೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ಜ್ಯುಬಿಲಿಯೆಂಟ್ ಕಾರ್ಖಾನೆಗೆ ಸಂಬಂಧಿಸಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮುಕ್ತಾಯವಾಗಿದೆ. ನಿತ್ಯವೂ ಮೂರು ಶಿಫ್ಟ್‌ಗಳಲ್ಲಿ ಮಾದರಿ ಸಂಗ್ರಹಣೆ ನಡೆಯುತ್ತಿದೆ. ಸ್ಯಾಂಪಲ್‌ ಕಲೆಕ್ಷನ್, ವರದಿ ತರಿಸಿಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಸದ್ಯ ಪಾಸಿಟಿವ್ ಕೇಸ್‌ಗಳ ಪ್ರಮಾಣ ಇಳಿಕೆಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಪಿಪಿಇ, ಮಾಸ್ಕ್‌ಗಳ ಕೊರತೆ ಇಲ್ಲ. ಱಪಿಡ್ ಟೆಸ್ಟಿಂಗ್ ಕಿಟ್ ಮೈಸೂರಿಗೆ ಇನ್ನೂ ಬಂದಿಲ್ಲ. ಬೇರೆ ಬೇರೆ ಜಿಲ್ಲೆಗಳಿಗೆ ಕೊಟ್ಟಿದ್ದಾರೆ. ನಮ್ಮಲ್ಲಿ ಇನ್ನಷ್ಟೆ ಸ್ವೀಕೃತಿ ಆಗಬೇಕಿದೆ ಎಂದರು.

ಐಸೋಲೇಷನ್ ಆಸ್ಪತ್ರೆ ಜತೆಗೆ ಇಎಸ್‌ಐ ಆಸ್ಪತ್ರೆಯಲ್ಲಿ 100 ಬೆಡ್ ರೆಡಿ ಇಟ್ಟುಕೊಂಡಿದ್ದೇವೆ. ಅಲ್ಲಿ 25 ವೆಂಟಿಲೇಟರ್ ಸಹ ಇವೆ. ಬಿ‌.ಎಂ.ಆಸ್ಪತ್ರೆಯನ್ನ ಕ್ವಾರಂಟೈನ್ ಮಾಡಲು ಮಾತ್ರ ಬಳಸಿಕೊಳ್ಳುತ್ತೇವೆ ಎಂದು ಡಿಸಿ ಅಭಿರಾಮ್ ಜಿ.ಶಂಕರ್ ಹೇಳಿದರು.

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​