AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಱಪಿಡ್ ಟೆಸ್ಟಿಂಗ್ ಕಿಟ್ ಮೈಸೂರಿಗೆ ಇನ್ನೂ ಬಂದಿಲ್ಲ, ಆದ್ರೆ ಬೇರೆ ಜಿಲ್ಲೆಗಳಿಗೆ ಕೊಟ್ಟಿದ್ದಾರೆ’

ಮೈಸೂರು: ಇಂದು ಬೆಳಗ್ಗೆ ಬಂದ ಕೊರೊನಾ ವರದಿಯಲ್ಲಿ ಮೈಸೂರಿನಲ್ಲಿ ಯಾವುದೇ ಕೇಸ್ ಪತ್ತೆಯಾಗಿಲ್ಲ. ಈ ಹಿಂದೆ ವಾರದಲ್ಲಿ 20 ಕೊರೊನಾ ಪಾಸಿಟಿವ್ ಕೇಸ್ ಬರುತ್ತಿದ್ದವು. ಈಗ ಅಂತಹ ಪರಿಸ್ಥಿತಿಯಿಂದ ಹೊರ ಬಂದಿದ್ದೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಜ್ಯುಬಿಲಿಯೆಂಟ್ ಕಾರ್ಖಾನೆಗೆ ಸಂಬಂಧಿಸಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮುಕ್ತಾಯವಾಗಿದೆ. ನಿತ್ಯವೂ ಮೂರು ಶಿಫ್ಟ್‌ಗಳಲ್ಲಿ ಮಾದರಿ ಸಂಗ್ರಹಣೆ ನಡೆಯುತ್ತಿದೆ. ಸ್ಯಾಂಪಲ್‌ ಕಲೆಕ್ಷನ್, ವರದಿ ತರಿಸಿಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಸದ್ಯ ಪಾಸಿಟಿವ್ ಕೇಸ್‌ಗಳ ಪ್ರಮಾಣ ಇಳಿಕೆಯಾಗಿದೆ […]

‘ಱಪಿಡ್ ಟೆಸ್ಟಿಂಗ್ ಕಿಟ್ ಮೈಸೂರಿಗೆ ಇನ್ನೂ ಬಂದಿಲ್ಲ, ಆದ್ರೆ ಬೇರೆ ಜಿಲ್ಲೆಗಳಿಗೆ ಕೊಟ್ಟಿದ್ದಾರೆ’
ಸಾಧು ಶ್ರೀನಾಥ್​
|

Updated on: Apr 26, 2020 | 2:36 PM

Share

ಮೈಸೂರು: ಇಂದು ಬೆಳಗ್ಗೆ ಬಂದ ಕೊರೊನಾ ವರದಿಯಲ್ಲಿ ಮೈಸೂರಿನಲ್ಲಿ ಯಾವುದೇ ಕೇಸ್ ಪತ್ತೆಯಾಗಿಲ್ಲ. ಈ ಹಿಂದೆ ವಾರದಲ್ಲಿ 20 ಕೊರೊನಾ ಪಾಸಿಟಿವ್ ಕೇಸ್ ಬರುತ್ತಿದ್ದವು. ಈಗ ಅಂತಹ ಪರಿಸ್ಥಿತಿಯಿಂದ ಹೊರ ಬಂದಿದ್ದೇವೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ಜ್ಯುಬಿಲಿಯೆಂಟ್ ಕಾರ್ಖಾನೆಗೆ ಸಂಬಂಧಿಸಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮುಕ್ತಾಯವಾಗಿದೆ. ನಿತ್ಯವೂ ಮೂರು ಶಿಫ್ಟ್‌ಗಳಲ್ಲಿ ಮಾದರಿ ಸಂಗ್ರಹಣೆ ನಡೆಯುತ್ತಿದೆ. ಸ್ಯಾಂಪಲ್‌ ಕಲೆಕ್ಷನ್, ವರದಿ ತರಿಸಿಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಸದ್ಯ ಪಾಸಿಟಿವ್ ಕೇಸ್‌ಗಳ ಪ್ರಮಾಣ ಇಳಿಕೆಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಪಿಪಿಇ, ಮಾಸ್ಕ್‌ಗಳ ಕೊರತೆ ಇಲ್ಲ. ಱಪಿಡ್ ಟೆಸ್ಟಿಂಗ್ ಕಿಟ್ ಮೈಸೂರಿಗೆ ಇನ್ನೂ ಬಂದಿಲ್ಲ. ಬೇರೆ ಬೇರೆ ಜಿಲ್ಲೆಗಳಿಗೆ ಕೊಟ್ಟಿದ್ದಾರೆ. ನಮ್ಮಲ್ಲಿ ಇನ್ನಷ್ಟೆ ಸ್ವೀಕೃತಿ ಆಗಬೇಕಿದೆ ಎಂದರು.

ಐಸೋಲೇಷನ್ ಆಸ್ಪತ್ರೆ ಜತೆಗೆ ಇಎಸ್‌ಐ ಆಸ್ಪತ್ರೆಯಲ್ಲಿ 100 ಬೆಡ್ ರೆಡಿ ಇಟ್ಟುಕೊಂಡಿದ್ದೇವೆ. ಅಲ್ಲಿ 25 ವೆಂಟಿಲೇಟರ್ ಸಹ ಇವೆ. ಬಿ‌.ಎಂ.ಆಸ್ಪತ್ರೆಯನ್ನ ಕ್ವಾರಂಟೈನ್ ಮಾಡಲು ಮಾತ್ರ ಬಳಸಿಕೊಳ್ಳುತ್ತೇವೆ ಎಂದು ಡಿಸಿ ಅಭಿರಾಮ್ ಜಿ.ಶಂಕರ್ ಹೇಳಿದರು.

ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ