AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಂಗ್ ರಸ್ತೆಯಲ್ಲಿ ಅಪಘಾತ: ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು

ಮೈಸೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಹೊರವಲಯದ ರಿಂಗ್ ರಸ್ತೆ ಬಳಿ ನಡೆದಿದೆ. ವೇಣುಗೋಪಾಲ್(53) ಮೃತ ದುರ್ದೈವಿ. ರಮಾಬಾಯಿ ನಗರ ಕಡೆಯಿಂದ ಶ್ರೀರಾಂಪುರ ಕಡೆಗೆ ತೆರಳುವಾಗ ಹಿಂದಿನಿಂದ ಬಂದ ಲಾರಿ, ಬೈಕ್​ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಬೈಕ್​ ಸವಾರ ಕೆಳಕ್ಕೆ ಬಿದ್ದಿದ್ದಾನೆ. ಆಗ ಲಾರಿ ಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಘಟನೆಯಲ್ಲಿ ವಿದ್ಯಾರಣ್ಯಪುರಂ ನಿವಾಸಿ ವೇಣುಗೋಪಾಲ್ ಸಾವನ್ನಪ್ಪಿದ್ದಾನೆ. ಕೆ.ಆರ್.ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಿಂಗ್ ರಸ್ತೆಯಲ್ಲಿ ಅಪಘಾತ: ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 23, 2020 | 10:39 AM

Share

ಮೈಸೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಹೊರವಲಯದ ರಿಂಗ್ ರಸ್ತೆ ಬಳಿ ನಡೆದಿದೆ. ವೇಣುಗೋಪಾಲ್(53) ಮೃತ ದುರ್ದೈವಿ.

ರಮಾಬಾಯಿ ನಗರ ಕಡೆಯಿಂದ ಶ್ರೀರಾಂಪುರ ಕಡೆಗೆ ತೆರಳುವಾಗ ಹಿಂದಿನಿಂದ ಬಂದ ಲಾರಿ, ಬೈಕ್​ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಬೈಕ್​ ಸವಾರ ಕೆಳಕ್ಕೆ ಬಿದ್ದಿದ್ದಾನೆ. ಆಗ ಲಾರಿ ಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಘಟನೆಯಲ್ಲಿ ವಿದ್ಯಾರಣ್ಯಪುರಂ ನಿವಾಸಿ ವೇಣುಗೋಪಾಲ್ ಸಾವನ್ನಪ್ಪಿದ್ದಾನೆ. ಕೆ.ಆರ್.ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ