ರಿಂಗ್ ರಸ್ತೆಯಲ್ಲಿ ಅಪಘಾತ: ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು

ಮೈಸೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಹೊರವಲಯದ ರಿಂಗ್ ರಸ್ತೆ ಬಳಿ ನಡೆದಿದೆ. ವೇಣುಗೋಪಾಲ್(53) ಮೃತ ದುರ್ದೈವಿ. ರಮಾಬಾಯಿ ನಗರ ಕಡೆಯಿಂದ ಶ್ರೀರಾಂಪುರ ಕಡೆಗೆ ತೆರಳುವಾಗ ಹಿಂದಿನಿಂದ ಬಂದ ಲಾರಿ, ಬೈಕ್​ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಬೈಕ್​ ಸವಾರ ಕೆಳಕ್ಕೆ ಬಿದ್ದಿದ್ದಾನೆ. ಆಗ ಲಾರಿ ಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಘಟನೆಯಲ್ಲಿ ವಿದ್ಯಾರಣ್ಯಪುರಂ ನಿವಾಸಿ ವೇಣುಗೋಪಾಲ್ ಸಾವನ್ನಪ್ಪಿದ್ದಾನೆ. ಕೆ.ಆರ್.ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಿಂಗ್ ರಸ್ತೆಯಲ್ಲಿ ಅಪಘಾತ: ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​

Updated on: Sep 23, 2020 | 10:39 AM

ಮೈಸೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಹೊರವಲಯದ ರಿಂಗ್ ರಸ್ತೆ ಬಳಿ ನಡೆದಿದೆ. ವೇಣುಗೋಪಾಲ್(53) ಮೃತ ದುರ್ದೈವಿ.

ರಮಾಬಾಯಿ ನಗರ ಕಡೆಯಿಂದ ಶ್ರೀರಾಂಪುರ ಕಡೆಗೆ ತೆರಳುವಾಗ ಹಿಂದಿನಿಂದ ಬಂದ ಲಾರಿ, ಬೈಕ್​ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಬೈಕ್​ ಸವಾರ ಕೆಳಕ್ಕೆ ಬಿದ್ದಿದ್ದಾನೆ. ಆಗ ಲಾರಿ ಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಘಟನೆಯಲ್ಲಿ ವಿದ್ಯಾರಣ್ಯಪುರಂ ನಿವಾಸಿ ವೇಣುಗೋಪಾಲ್ ಸಾವನ್ನಪ್ಪಿದ್ದಾನೆ. ಕೆ.ಆರ್.ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us