AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟುಡೆಂಟ್ಸ್​ಗೆ ಕೊರೊನಾ ಟೆಸ್ಟ್​ ಕಡ್ಡಾಯ.. ಮಾದರಿಯಾಯ್ತು ಮೈಸೂರು ಮಹಾರಾಣಿ ಕಾಲೇಜು

ಮೈಸೂರು: ಮಹಾಮಾರಿ ಕೊರೊನಾ ವಿದ್ಯಾರ್ಥಿಗಳ ಬದುಕನ್ನೇ ಅಂಧಕಾರಕ್ಕೆ ನೂಕಿತ್ತು. 8 ತಿಂಗಳಿನಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ರು. ಸದ್ಯ ಈಗ ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದ್ದು, ಇಂದಿನಿಂದ ಮರಳಿ ಕಾಲೇಜುಗಳತ್ತ ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದಾರೆ. ಆದರೆ ಕೊವಿಡ್ ಟೆಸ್ಟ್ ಕಡ್ಡಾಯ ಮಾಡಿರುವುದು ಕೆಲ ಸಮಸ್ಯೆಗಳನ್ನು ತಂದೊಡ್ಡಿದೆ. ಕಾಲೇಜುಗಳಲ್ಲಿ ಕೊರೊನಾ ರಿಪೋರ್ಟ್ ಇಲ್ಲದೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಹೀಗಾಗಿ ಕೊರೊನಾ ಟೆಸ್ಟ್ ಕಡ್ಡಾಯ. ಆದ್ರೆ ಮಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲು ಹಣವಿಲ್ಲ ಎಂದು ಪೋಷಕರು ಕಣ್ಣೀರಿಟ್ಟ ಘಟನೆ ಬೆಳಗಾವಿಯಲ್ಲಿ […]

ಸ್ಟುಡೆಂಟ್ಸ್​ಗೆ ಕೊರೊನಾ ಟೆಸ್ಟ್​ ಕಡ್ಡಾಯ.. ಮಾದರಿಯಾಯ್ತು ಮೈಸೂರು ಮಹಾರಾಣಿ ಕಾಲೇಜು
ಆಯೇಷಾ ಬಾನು
| Edited By: |

Updated on: Nov 17, 2020 | 11:10 AM

Share

ಮೈಸೂರು: ಮಹಾಮಾರಿ ಕೊರೊನಾ ವಿದ್ಯಾರ್ಥಿಗಳ ಬದುಕನ್ನೇ ಅಂಧಕಾರಕ್ಕೆ ನೂಕಿತ್ತು. 8 ತಿಂಗಳಿನಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ರು. ಸದ್ಯ ಈಗ ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದ್ದು, ಇಂದಿನಿಂದ ಮರಳಿ ಕಾಲೇಜುಗಳತ್ತ ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದಾರೆ. ಆದರೆ ಕೊವಿಡ್ ಟೆಸ್ಟ್ ಕಡ್ಡಾಯ ಮಾಡಿರುವುದು ಕೆಲ ಸಮಸ್ಯೆಗಳನ್ನು ತಂದೊಡ್ಡಿದೆ.

ಕಾಲೇಜುಗಳಲ್ಲಿ ಕೊರೊನಾ ರಿಪೋರ್ಟ್ ಇಲ್ಲದೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಹೀಗಾಗಿ ಕೊರೊನಾ ಟೆಸ್ಟ್ ಕಡ್ಡಾಯ. ಆದ್ರೆ ಮಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲು ಹಣವಿಲ್ಲ ಎಂದು ಪೋಷಕರು ಕಣ್ಣೀರಿಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇನ್ನು ಬೆಂಗಳೂರಿನ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ಟೆಸ್ಟ್ ಮಾಡಿಸಿ ಮೂರು ದಿನ ಆದ ಮೇಲೆ ರಿಪೋರ್ಟ್ ಬರುತ್ತೆ ನಾವು ಊರಿಂದ ಬಂದಿದ್ದೇವೆ. ಎಲ್ಲಿ ಟೆಸ್ಟ್ ಮಾಡಿಸಬೇಕು ಎಂಬುವುದೇ ಗೊತ್ತಿಲ್ಲ ಎಂದು ತಮ್ಮ ಗೊಂದಲಗಳನ್ನು ಹೇಳಿಕೊಂಡಿದ್ದಾರೆ. ಈ ನಡುವೆ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲೇ ಕೊರೊನಾ ಟೆಸ್ಟ್ ಮಾಡಿಸುವ ಮೂಲಕ ಮೈಸೂರಿನ ಮಹಾರಾಣಿ ಕಾಲೇಜು ಮಾದರಿಯಾಗಿದೆ.

ಮೈಸೂರಿನ ಜೆಎಲ್​ಬಿ ರಸ್ತೆಯಲ್ಲಿರುವ ಮಹಾರಾಣಿ ಕಲಾ ಕಾಲೇಜಿನಲ್ಲಿ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಕೊವಿಡ್ ಟೆಸ್ಟ್ ಮಾಡಿಸದೇ ಇರುವ ಸ್ಟೂಡೆಂಟ್ಸ್, ಸಿಬ್ಬಂದಿಗೆ ಆರೋಗ್ಯ ಇಲಾಖೆ ಮತ್ತು ಮೈಸೂರು ಪಾಲಿಕೆ ಸಹಯೋಗದಲ್ಲಿ ಟೆಸ್ಟ್ ಮಾಡಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ