AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟುಡೆಂಟ್ಸ್​ಗೆ ಕೊರೊನಾ ಟೆಸ್ಟ್​ ಕಡ್ಡಾಯ.. ಮಾದರಿಯಾಯ್ತು ಮೈಸೂರು ಮಹಾರಾಣಿ ಕಾಲೇಜು

ಮೈಸೂರು: ಮಹಾಮಾರಿ ಕೊರೊನಾ ವಿದ್ಯಾರ್ಥಿಗಳ ಬದುಕನ್ನೇ ಅಂಧಕಾರಕ್ಕೆ ನೂಕಿತ್ತು. 8 ತಿಂಗಳಿನಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ರು. ಸದ್ಯ ಈಗ ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದ್ದು, ಇಂದಿನಿಂದ ಮರಳಿ ಕಾಲೇಜುಗಳತ್ತ ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದಾರೆ. ಆದರೆ ಕೊವಿಡ್ ಟೆಸ್ಟ್ ಕಡ್ಡಾಯ ಮಾಡಿರುವುದು ಕೆಲ ಸಮಸ್ಯೆಗಳನ್ನು ತಂದೊಡ್ಡಿದೆ. ಕಾಲೇಜುಗಳಲ್ಲಿ ಕೊರೊನಾ ರಿಪೋರ್ಟ್ ಇಲ್ಲದೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಹೀಗಾಗಿ ಕೊರೊನಾ ಟೆಸ್ಟ್ ಕಡ್ಡಾಯ. ಆದ್ರೆ ಮಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲು ಹಣವಿಲ್ಲ ಎಂದು ಪೋಷಕರು ಕಣ್ಣೀರಿಟ್ಟ ಘಟನೆ ಬೆಳಗಾವಿಯಲ್ಲಿ […]

ಸ್ಟುಡೆಂಟ್ಸ್​ಗೆ ಕೊರೊನಾ ಟೆಸ್ಟ್​ ಕಡ್ಡಾಯ.. ಮಾದರಿಯಾಯ್ತು ಮೈಸೂರು ಮಹಾರಾಣಿ ಕಾಲೇಜು
ಆಯೇಷಾ ಬಾನು
| Edited By: |

Updated on: Nov 17, 2020 | 11:10 AM

Share

ಮೈಸೂರು: ಮಹಾಮಾರಿ ಕೊರೊನಾ ವಿದ್ಯಾರ್ಥಿಗಳ ಬದುಕನ್ನೇ ಅಂಧಕಾರಕ್ಕೆ ನೂಕಿತ್ತು. 8 ತಿಂಗಳಿನಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ರು. ಸದ್ಯ ಈಗ ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದ್ದು, ಇಂದಿನಿಂದ ಮರಳಿ ಕಾಲೇಜುಗಳತ್ತ ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದಾರೆ. ಆದರೆ ಕೊವಿಡ್ ಟೆಸ್ಟ್ ಕಡ್ಡಾಯ ಮಾಡಿರುವುದು ಕೆಲ ಸಮಸ್ಯೆಗಳನ್ನು ತಂದೊಡ್ಡಿದೆ.

ಕಾಲೇಜುಗಳಲ್ಲಿ ಕೊರೊನಾ ರಿಪೋರ್ಟ್ ಇಲ್ಲದೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಹೀಗಾಗಿ ಕೊರೊನಾ ಟೆಸ್ಟ್ ಕಡ್ಡಾಯ. ಆದ್ರೆ ಮಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲು ಹಣವಿಲ್ಲ ಎಂದು ಪೋಷಕರು ಕಣ್ಣೀರಿಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇನ್ನು ಬೆಂಗಳೂರಿನ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ಟೆಸ್ಟ್ ಮಾಡಿಸಿ ಮೂರು ದಿನ ಆದ ಮೇಲೆ ರಿಪೋರ್ಟ್ ಬರುತ್ತೆ ನಾವು ಊರಿಂದ ಬಂದಿದ್ದೇವೆ. ಎಲ್ಲಿ ಟೆಸ್ಟ್ ಮಾಡಿಸಬೇಕು ಎಂಬುವುದೇ ಗೊತ್ತಿಲ್ಲ ಎಂದು ತಮ್ಮ ಗೊಂದಲಗಳನ್ನು ಹೇಳಿಕೊಂಡಿದ್ದಾರೆ. ಈ ನಡುವೆ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲೇ ಕೊರೊನಾ ಟೆಸ್ಟ್ ಮಾಡಿಸುವ ಮೂಲಕ ಮೈಸೂರಿನ ಮಹಾರಾಣಿ ಕಾಲೇಜು ಮಾದರಿಯಾಗಿದೆ.

ಮೈಸೂರಿನ ಜೆಎಲ್​ಬಿ ರಸ್ತೆಯಲ್ಲಿರುವ ಮಹಾರಾಣಿ ಕಲಾ ಕಾಲೇಜಿನಲ್ಲಿ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಕೊವಿಡ್ ಟೆಸ್ಟ್ ಮಾಡಿಸದೇ ಇರುವ ಸ್ಟೂಡೆಂಟ್ಸ್, ಸಿಬ್ಬಂದಿಗೆ ಆರೋಗ್ಯ ಇಲಾಖೆ ಮತ್ತು ಮೈಸೂರು ಪಾಲಿಕೆ ಸಹಯೋಗದಲ್ಲಿ ಟೆಸ್ಟ್ ಮಾಡಿಸಲಾಗುತ್ತಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ