AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟುಡೆಂಟ್ಸ್​ಗೆ ಕೊರೊನಾ ಟೆಸ್ಟ್​ ಕಡ್ಡಾಯ.. ಮಾದರಿಯಾಯ್ತು ಮೈಸೂರು ಮಹಾರಾಣಿ ಕಾಲೇಜು

ಮೈಸೂರು: ಮಹಾಮಾರಿ ಕೊರೊನಾ ವಿದ್ಯಾರ್ಥಿಗಳ ಬದುಕನ್ನೇ ಅಂಧಕಾರಕ್ಕೆ ನೂಕಿತ್ತು. 8 ತಿಂಗಳಿನಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ರು. ಸದ್ಯ ಈಗ ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದ್ದು, ಇಂದಿನಿಂದ ಮರಳಿ ಕಾಲೇಜುಗಳತ್ತ ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದಾರೆ. ಆದರೆ ಕೊವಿಡ್ ಟೆಸ್ಟ್ ಕಡ್ಡಾಯ ಮಾಡಿರುವುದು ಕೆಲ ಸಮಸ್ಯೆಗಳನ್ನು ತಂದೊಡ್ಡಿದೆ. ಕಾಲೇಜುಗಳಲ್ಲಿ ಕೊರೊನಾ ರಿಪೋರ್ಟ್ ಇಲ್ಲದೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಹೀಗಾಗಿ ಕೊರೊನಾ ಟೆಸ್ಟ್ ಕಡ್ಡಾಯ. ಆದ್ರೆ ಮಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲು ಹಣವಿಲ್ಲ ಎಂದು ಪೋಷಕರು ಕಣ್ಣೀರಿಟ್ಟ ಘಟನೆ ಬೆಳಗಾವಿಯಲ್ಲಿ […]

ಸ್ಟುಡೆಂಟ್ಸ್​ಗೆ ಕೊರೊನಾ ಟೆಸ್ಟ್​ ಕಡ್ಡಾಯ.. ಮಾದರಿಯಾಯ್ತು ಮೈಸೂರು ಮಹಾರಾಣಿ ಕಾಲೇಜು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Nov 17, 2020 | 11:10 AM

Share

ಮೈಸೂರು: ಮಹಾಮಾರಿ ಕೊರೊನಾ ವಿದ್ಯಾರ್ಥಿಗಳ ಬದುಕನ್ನೇ ಅಂಧಕಾರಕ್ಕೆ ನೂಕಿತ್ತು. 8 ತಿಂಗಳಿನಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ರು. ಸದ್ಯ ಈಗ ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದ್ದು, ಇಂದಿನಿಂದ ಮರಳಿ ಕಾಲೇಜುಗಳತ್ತ ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದಾರೆ. ಆದರೆ ಕೊವಿಡ್ ಟೆಸ್ಟ್ ಕಡ್ಡಾಯ ಮಾಡಿರುವುದು ಕೆಲ ಸಮಸ್ಯೆಗಳನ್ನು ತಂದೊಡ್ಡಿದೆ.

ಕಾಲೇಜುಗಳಲ್ಲಿ ಕೊರೊನಾ ರಿಪೋರ್ಟ್ ಇಲ್ಲದೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಹೀಗಾಗಿ ಕೊರೊನಾ ಟೆಸ್ಟ್ ಕಡ್ಡಾಯ. ಆದ್ರೆ ಮಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲು ಹಣವಿಲ್ಲ ಎಂದು ಪೋಷಕರು ಕಣ್ಣೀರಿಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇನ್ನು ಬೆಂಗಳೂರಿನ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ಟೆಸ್ಟ್ ಮಾಡಿಸಿ ಮೂರು ದಿನ ಆದ ಮೇಲೆ ರಿಪೋರ್ಟ್ ಬರುತ್ತೆ ನಾವು ಊರಿಂದ ಬಂದಿದ್ದೇವೆ. ಎಲ್ಲಿ ಟೆಸ್ಟ್ ಮಾಡಿಸಬೇಕು ಎಂಬುವುದೇ ಗೊತ್ತಿಲ್ಲ ಎಂದು ತಮ್ಮ ಗೊಂದಲಗಳನ್ನು ಹೇಳಿಕೊಂಡಿದ್ದಾರೆ. ಈ ನಡುವೆ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲೇ ಕೊರೊನಾ ಟೆಸ್ಟ್ ಮಾಡಿಸುವ ಮೂಲಕ ಮೈಸೂರಿನ ಮಹಾರಾಣಿ ಕಾಲೇಜು ಮಾದರಿಯಾಗಿದೆ.

ಮೈಸೂರಿನ ಜೆಎಲ್​ಬಿ ರಸ್ತೆಯಲ್ಲಿರುವ ಮಹಾರಾಣಿ ಕಲಾ ಕಾಲೇಜಿನಲ್ಲಿ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಕೊವಿಡ್ ಟೆಸ್ಟ್ ಮಾಡಿಸದೇ ಇರುವ ಸ್ಟೂಡೆಂಟ್ಸ್, ಸಿಬ್ಬಂದಿಗೆ ಆರೋಗ್ಯ ಇಲಾಖೆ ಮತ್ತು ಮೈಸೂರು ಪಾಲಿಕೆ ಸಹಯೋಗದಲ್ಲಿ ಟೆಸ್ಟ್ ಮಾಡಿಸಲಾಗುತ್ತಿದೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು