AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Result 2020: ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟ ಮೈಸೂರಿನ ಸ್ಪಂದನಾ

ಮೈಸೂರು: ಕೊರೊನಾ ಬಿಕ್ಕಟ್ಟಟಿನ ನಡುವೆ ಇಂದು ಆನ್​ಲೈನ್​ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮೈಸೂರು ಜಿಲ್ಲೆಯಲ್ಲಿ ಈ ಬಾರಿ 67.98 % ಫಲಿತಾಂಶ ಬಂದಿದ್ದು 15ನೇ ಸ್ಥಾನ ಪಡೆದಿದೆ. ಕಲಾ ವಿಭಾಗದಲ್ಲಿ ಮೈಸೂರಿನ‌ ಮರಿಮಲ್ಲಪ್ಪ ಕಾಲೇಜಿನ ವಿದ್ಯಾರ್ಥಿನಿ ಬಿ‌. ಎನ್. ಸ್ಪಂದನಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾಳೆ. ಸ್ಪಂದನಾ 600 ಅಂಕಗಳಿಗೆ 582 ಅಂಕಗಳಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಇವರು ಇತಿಹಾಸದಲ್ಲಿ 100 ಕ್ಕೆ 100 ಅಂಕ, ಅರ್ಥಶಾಸ್ತ್ರ -100, ಭೂಗೋಳ […]

2nd PUC Result 2020: ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟ ಮೈಸೂರಿನ ಸ್ಪಂದನಾ
ಆಯೇಷಾ ಬಾನು
| Edited By: |

Updated on:Jul 14, 2020 | 1:51 PM

Share

ಮೈಸೂರು: ಕೊರೊನಾ ಬಿಕ್ಕಟ್ಟಟಿನ ನಡುವೆ ಇಂದು ಆನ್​ಲೈನ್​ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮೈಸೂರು ಜಿಲ್ಲೆಯಲ್ಲಿ ಈ ಬಾರಿ 67.98 % ಫಲಿತಾಂಶ ಬಂದಿದ್ದು 15ನೇ ಸ್ಥಾನ ಪಡೆದಿದೆ. ಕಲಾ ವಿಭಾಗದಲ್ಲಿ ಮೈಸೂರಿನ‌ ಮರಿಮಲ್ಲಪ್ಪ ಕಾಲೇಜಿನ ವಿದ್ಯಾರ್ಥಿನಿ ಬಿ‌. ಎನ್. ಸ್ಪಂದನಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾಳೆ.

ಸ್ಪಂದನಾ 600 ಅಂಕಗಳಿಗೆ 582 ಅಂಕಗಳಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಇವರು ಇತಿಹಾಸದಲ್ಲಿ 100 ಕ್ಕೆ 100 ಅಂಕ, ಅರ್ಥಶಾಸ್ತ್ರ -100, ಭೂಗೋಳ ಶಾಸ್ತ್ರ -98, ರಾಜ್ಯಶಾಸ್ತ್ರ-98, ಕನ್ನಡ-96, ಇಂಗ್ಲೀಷ್-90 ಅಂಕ ಗಳಿಸಿದ್ದಾರೆ.

Published On - 12:32 pm, Tue, 14 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ